ಉದ್ಧವ್ ಠಾಕ್ರೆಗೆ ಹಿನ್ನಡೆ: ನಾಳೆ ಬಹುಮತ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ

ನವದೆಹಲಿ: ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಆದೇಶಿಸಿದ ವಿಶ್ವಾಸಮತ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಸಮ್ಮತಿ ನೀಡಿದೆ. ಸುಪ್ರೀಂ ಕೋರ್ಟ್‌ನಿಂದ ನಕಾರಾತ್ಮಕ ಪ್ರತಿಕ್ರಿಯೆಯು ಉದ್ಧವ್‌ ಠಾಕ್ರೆಯನ್ನು ರಾಜೀನಾಮೆಗೆ ತಳ್ಳಬಹುದು ಎಂಬ ಊಹಾಪೋಹವೂ ಇದೆ. ಈ ಸಂಜೆ … Continued