ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ ವಿಚಾರ ; ಟಿಎಂಸಿಗೆ ಸುಪ್ರೀಂ ಕೋರ್ಟಿನಲ್ಲಿ ಹಿನ್ನಡೆ

ನವದೆಹಲಿ: ಪಶ್ಚಿಮ ಬಂಗಾಳದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ನಿಯೋಜಿಸುವ ಚುನಾವಣಾ ಆಯೋಗದ (EC) ನಿರ್ಧಾರವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ತಿರಸ್ಕರಿಸಿದೆ. ಚುನಾವಣಾ ಆಯೋಗದ ನಿರ್ಧಾರದಲ್ಲಿ ಯಾವುದೇ ಅಕ್ರಮ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಈ ವಿಷಯದಲ್ಲಿ ಹೆಚ್ಚಿನ ಆದೇಶಗಳನ್ನು … Continued

ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ತೀವ್ರ ಹಿನ್ನಡೆ: ಪ್ರಮುಖ ಚುನಾವಣೆಗಳಲ್ಲಿ ಬಿಜೆಪಿಗೆ ಭಾರೀ ಜಯ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾದ ನಂದಿಗ್ರಾಮದಲ್ಲಿ ನಡೆದ ಸಹಕಾರಿ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಮತಾ ಬ್ಯಾನರ್ಜಿಗೆ ಭಾರಿ ಹೊಡೆತ ನೀಡಿದ್ದ ಈ ಕ್ಷೇತ್ರದಲ್ಲಿ, 2021 ರಲ್ಲಿ ಬಂಗಾಳದ ಮುಖ್ಯಮಂತ್ರಿಯನ್ನು ಸೋಲಿಸಿ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವು ಸಾಧಿಸಿದ್ದರು. ಈ ಹಿಂದೆ ಮಮತಾ ಬ್ಯಾನರ್ಜಿ ಅವರ ತೃಣಮೂಲ ನಡೆಸುತ್ತಿದ್ದ ಸಹಕಾರಿ ಸಂಸ್ಥೆ ಭೆಕುಟಿಯಾ … Continued