ಸೇವಾ ಭಾರತಿ-ನೆರವು ಸಹಯೋಗದಲ್ಲಿ ಕಿಮ್ಸ್‌ನಲ್ಲಿ ಕೊರೊನಾ ಮಾಹಿತಿ ಕೇಂದ್ರ ಉದ್ಘಾಟನೆ

ಹುಬ್ಬಳ್ಳಿ: ಪರಸ್ಪರ ಸಹಕಾರದಿಂದ ಮಾತ್ರ ಕೊರೊನಾ ಎರಡನೇ ಅಲೆ ಎದುರಿಸಲು ಸಾಧ್ಯ ಎಂದು ಆರ್ ಎಸ್ ಎಸ್ ಹಿರಿಯ ಪ್ರಚಾರಕ ರಾಷ್ಟ್ರೀಯ ವ್ಯವಸ್ಥಾ ಪ್ರಮುಖ ಮಂಗೇಶ ಬೇಂಡೆ ಹೇಳಿದರು. ಸೇವಾ ಭಾರತಿ ಟ್ರಸ್ಟ್ ಹಾಗೂ ನೆರವು ಸಹಯೋಗದಲ್ಲಿ ಇಲ್ಲಿನ ಕಿಮ್ಸ್ ಎದುರು ಸ್ಥಾಪಿಸಲಾದ ಕೊರೊನಾ ಮಾಹಿತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾ ವಿಚಾರದಲ್ಲಿ ಭಾರತವನ್ನು … Continued