ಭೀಕರ ಮಳೆಗೆ ನಲುಗಿದ ಆಂಧ್ರದ ರಾಯಲಸೀಮೆ; 17 ಮಂದಿ ಸಾವು, 100ಕ್ಕೂ ಅಧಿಕ ಜನರು ನಾಪತ್ತೆ

ಆಂಧ್ರ ಪ್ರದೇಶದ ರಾಯಲಸೀಮೆ ಪ್ರಾಂತ್ಯ ಮಳೆ ಆರ್ಭಟಕ್ಕೆ ನಲುಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಮಳೆ ಸಂಬಂಧಿತ ಪ್ರಕರಣಗಳಲ್ಲಿ ಇದುವರೆಗೆ 17 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ, 100 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದಾಗಿ ಕಡಪ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಮೂರು ಬಸ್​ಗಳು ಸಿಲುಕಿಕೊಂಡಿದ್ದು, ಇದರಿಂದಾಗಿ ಕನಿಷ್ಠ 12 ಜನರು ದುರ್ಮರಣಕ್ಕೀಡಾಗಿದ್ದಾರೆ. 18 ಜನ ನಾಪತ್ತೆಯಾಗಿದ್ದು, … Continued