ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೆಂಗಳೂರು ಬಳಿ ಭಾನುವಾರ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ಥಳಿಸಿ, ಸಾರ್ವಜನಿಕವಾಗಿ ನಿಂದಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಮೈಲಸಂದ್ರ ಬಳಿಯ ರೇಣುಕಾ ಯೆಲ್ಲಮ್ಮ ಲೇಔಟ್‌ನಲ್ಲಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ಮಹಿಳೆ ದಿನಸಿ ಖರೀದಿಸಲು … Continued

ಬೆಂಗಳೂರು ಲೈಂಗಿಕ ದೌರ್ಜನ್ಯ ಪ್ರಕರಣ | 3 ರಾಜ್ಯಗಳು, 700 ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ : ಕೇರಳದಲ್ಲಿ ಆರೋಪಿ ಬಂಧನ

ಬೆಂಗಳೂರು : ಈ ವಾರದ ಆರಂಭದಲ್ಲಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪೊಲೀಸರು 700 ಸಿಸಿಟಿವಿಗಳ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಅಂತಿಮವಾಗಿ ಕೇರಳದ ದೂರದ ಹಳ್ಳಿಯಲ್ಲಿ ಆತನನ್ನು ಭಾನುವಾರ ಕೇರಳದ ನಡುವನ್ನೂರ್ ಪಟ್ಟಣದ ಬಳಿ ಸೆರೆಹಿಡಿದಿದ್ದಾರೆ. ಪೊಲೀಸರು 10 ದಿನಗಳ ಕಾಲ ನಡೆಸಿದ … Continued

ತುಮಕೂರು | ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಿವೈಎಸ್ಪಿ ಬಂಧನ

ತುಮಕೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯದ ಎಸಗಿದ್ದು ಎನ್ನಲಾದ ವೀಡಿಯೊ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರಪ್ಪ … Continued

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಬೆಂಗಳೂರು: ಬೆಂಗಳೂರು ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದಡಿ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಗುರುವಾರ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು … Continued

ಮಠದ ಚೆಕ್‌, ದಾಖಲೆಗಳಿಗೆ ಸಹಿ: ಮುರುಘಾ ಶರಣರ ವಕೀಲರು ಸಲ್ಲಿಸಿದ ಮೆಮೊಗೆ ಹೈಕೋರ್ಟ್‌ ತೀವ್ರ ಅಸಮಾಧಾನ

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಕಾಯಿದೆ ಅಡಿ ಬಂಧಿತರಾಗಿರುವ ಚಿತ್ರದುರ್ಗದ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಜೈಲಿನಿಂದಲೇ ಮಠದ ಬ್ಯಾಂಕ್ ಖಾತೆಯ ಚೆಕ್‌ಗಳಿಗೆ ಸಹಿ ಮಾಡಲು ಅವಕಾಶ ನೀಡಬೇಕು ಎಂಬ ಕೋರಿಕೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಮೆಮೊ ಹಾಗೂ ಜೊತೆಗಿನ ದಾಖಲೆಗಳ ಕುರಿತು ಕರ್ನಾಟಕ ಹೈಕೋರ್ಟ್‌ … Continued