ಶಬರಿಮಲೆ ಆಂದೋಲನಕ್ಕೆ ಸಂಬಂಧಿಸಿದ ಪ್ರಕರಣ ಹಿಂತೆಗೆಯಲು ಕೇರಳ ಸರ್ಕಾರ ನಿರ್ಧಾರ: ಚುನಾವಣಾ ಸ್ಟಂಟ್‌ ಎಂದ ಬಿಜೆಪಿ

ರಾಜ್ಯದ ವಿಧಾನಸಭೆ ಚುನಾವಣೆ ಸನಿಹದಲ್ಲಿರುವ ಕೇರಳದಲ್ಲಿ ಎಡರಂಗ ಸರ್ಕಾರವು ಶಬರಿಮಲೆ ಆಂದೋಲನ ಹಾಗೂ ನಾಗರಿಕ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಅಪರಾಧ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದೆ. ಬಿಜೆಪಿಯು ಎಡರಂಗದ ಸರ್ಕಾರದ ಈ ನಿರ್ಧಾರ ಚುನಾವಣಾ ಸ್ಟಂಟ್‌ ಎಂದು ಹೇಳಿದೆ. ಶಬರಿಮಲೆ ಆಂದೋಲನಕ್ಕೆ ಸಂಬಂಧಿಸಿದಂತೆ 50,000 ಕ್ಕೂ ಹೆಚ್ಚು ಜನರ ವಿರುದ್ಧ … Continued