ಕುಮಟಾ: ಕೂಜಳ್ಳಿಯಲ್ಲಿ ಡಿಸೆಂಬರ್‌ 25ರಂದು ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಮೂವರಿಗೆ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಕುಮಟಾ:ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿಗಳ ಪುಣ್ಯಸ್ಮರಣೆ ಸಂಗೀತೋತ್ಸವ ಹಾಗೂ ಷಡಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ ಸಮಾರಂಭ ಡಿಸೆಂಬರ್‌ 25ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಡಿಸೆಂಬರ್‌ 25ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ನಡೆಯಲಿದ್ದು, … Continued