ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ : ಶಾರುಖ್ ಖಾನ್, ವಿಕ್ರಾಂತ ಮಸ್ಸಿ ಅತ್ಯುತ್ತಮ ನಟರು, ರಾಣಿ ಮುಖರ್ಜಿ ಅತ್ಯುತ್ತಮ ನಟಿ, ಕಂದೀಲು ಅತ್ಯುತ್ತಮ ಕನ್ನಡ ಚಿತ್ರ-ಪೂರ್ಣ ಪಟ್ಟಿ ಇಲ್ಲಿದೆ

ನವದೆಹಲಿ: ಭಾರತೀಯ ಚಿತ್ರರಂಗದ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇಂದು, ಶುಕ್ರವಾರ ನವದೆಹಲಿಯಲ್ಲಿ ಘೋಷಿಸಲಾಗಿದೆ. ನಟನೆ, ನಿರ್ದೇಶನ, ಸಂಗೀತ ಮತ್ತು ನಿರ್ಮಾಣದಂತಹ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ಈ ವರ್ಷದ ಅತ್ಯುತ್ತಮ ನಟ ಪ್ರಶಸ್ತಿಯನ್ನು ‘ಜವಾನ್’ ಚಿತ್ರದ ಅಭಿನಯಕ್ಕಾಗಿ ಶಾರುಖ್ ಖಾನ್ ಮತ್ತು ‘ಟ್ವೆಲ್ತ್‌ ಫೇಲ್’ ಚಿತ್ರದ ಅಭಿನಯಕ್ಕಾಗಿ ವಿಕ್ರಾಂತ … Continued

ʼಕಿಂಗ್’ ಸಿನೆಮಾದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ನಟ ಶಾರುಖ್ ಖಾನಗೆ ಗಾಯ

ಮುಂಬೈ: ಕಿಂಗ್‌ ಸಿನೆಮಾದ ಚಿತ್ರೀಕರಣ ವೇಳೆ ಶಾರುಖ್ ಖಾನ್ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಬೈನ (Mumbai) ಗೋಲ್ಡನ್ ಟೊಬ್ಯಾಕೊ ಸ್ಟುಡಿಯೋದಲ್ಲಿ ಸಾಹಸ ದೃಶ್ಯವನ್ನು ಚಿತ್ರೀಕರಿಸುವಾಗ ಶಾರುಖ್‌ ಖಾನ್‌ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯದ ವಿವರಗಳು ಗೌಪ್ಯವಾಗಿ ಉಳಿದಿದ್ದರೂ, ಶಾರುಖ್ ಅವರಿಗೆ ಒಂದು ತಿಂಗಳು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಲ್ಲದೆ, ವೈದ್ಯಕೀಯ … Continued

ಈಗ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನಗೆ ಜೀವ ಬೆದರಿಕೆ ; 50 ಲಕ್ಷ ರೂ. ಹಣದ ಬೇಡಿಕೆ

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ. ಈ ಕುರಿತು ಮುಂಬೈನ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ. ಛತ್ತೀಸ್‌ಗಢದ ರಾಯ್ಪುರ ನಿವಾಸಿ ಫೈಜಾನ್ ಎಂಬಾತ ಬೆದರಿಕೆ ಕರೆ ಮಾಡಿದ್ದಾನೆ ಎಂದು ಎನ್ನಲಾಗಿದೆ. ಮುಂಬೈ ಪೊಲೀಸ್ ತಂಡವು ತನಿಖೆಗಾಗಿ ರಾಯಪುರಕ್ಕೆ ತೆರಳಿದೆ ಎಂದು ಮೂಲಗಳು ತಿಳಿಸಿವೆ. … Continued

ದೇಶದಲ್ಲಿ ಅತ್ಯಂತ ಹೆಚ್ಚಿನ ತೆರಿಗೆ ಕಟ್ಟುವ ಸೆಲೆಬ್ರಿಟಿಗಳು ಇವರು ; ವಿವರ ಇಲ್ಲಿದೆ…

ನವದೆಹಲಿ: ಫಾರ್ಚೂನ್ ಇಂಡಿಯಾ ವರದಿಯ ಪ್ರಕಾರ ಎಲ್ಲ ಭಾರತೀಯ ಸೆಲೆಬ್ರಿಟಿಗಳಲ್ಲಿ 2024 ರಲ್ಲಿ ಶಾರುಖ್ ಖಾನ್ ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿ ಹೊರಹೊಮ್ಮಿದ್ದಾರೆ. ಶಾರುಖ್ ಖಾನ್‌ ಅವರು 92 ಕೋಟಿ ತೆರಿಗೆ ಪಾವತಿಸಿದ್ದು, ನಂತರ ತಮಿಳು ಸೂಪರ್ ಸ್ಟಾರ್ ವಿಜಯ ಅವರು 80 ಕೋಟಿ ತೆರಿಗೆ ಪಾವತಿಸಿದ್ದಾರೆ. 75 ಕೋಟಿ ರೂ. ಪಾವತಿಸಿ ಸಲ್ಮಾನ್ ಖಾನ್ … Continued

ಬಾಲಿವುಡ್‌ ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು

ಅಹಮದಾಬಾದ್ : ಹೀಟ್ ಸ್ಟ್ರೋಕ್ ನಿಂದ ಬಳಲುತ್ತಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಅಹಮದಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯವನ್ನು ವೀಕ್ಷಿಸಲು ನಟ ಅಹಮದಾಬಾದ್‌ಗೆ ಆಗಮಿಸಿದ್ದರು. “ಅಹಮದಾಬಾದ್‌ನಲ್ಲಿ 45 ಡಿಗ್ರಿ ಸೆಲ್ಸಿಯಸ್‌ನ ಅಧಿಕ … Continued

ಸೂಪರ್‌ಸ್ಟಾರ್‌ ಶಾರುಖ್ ಖಾನಗೆ ಕೊಲೆ ಬೆದರಿಕೆ ನಂತರ Y+ ಭದ್ರತೆ

ಮುಂಬೈ: ‘ಪಠಾಣ್’ ಮತ್ತು ‘ಜವಾನ್’ ಚಿತ್ರದ ಯಶಸ್ಸಿನ ನಂತರ ತಮಗೆ ಅವರಿಗೆ ಕೊಲೆ ಬೆದರಿಕೆ ಇದೆ ಎಂದು ಬಾಲಿವುಡ್‌ ಸೂಪರ್‌ಸ್ಟಾರ್‌ ಶಾರುಖ್ ಖಾನ್‌ ಅವರು ದೂರು ನೀಡಿದ ನಂತರದ ಮುಂಬೈ ಪೊಲೀಸರು ಅವರಿಗೆ Y+ ಭದ್ರತೆ ಒದಗಿಸಿದ್ದಾರೆ. Y+ ಭದ್ರತಾ ಭದ್ರತೆ ಅಡಿಯಲ್ಲಿ, ಶಾರುಖ್ ಖಾನ್ ಅವರ ಸುತ್ತ ಆರು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುತ್ತಾರೆ. … Continued