ಸಿದ್ದಾಪುರ | ಆಗಸ್ಟ್‌ 15ರಂದು ಅನಂತೋತ್ಸವ-2025 ; ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಅನಂತ ಶ್ರೀ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅನಂತ ಯಕ್ಷಕಲಾ ಪ್ರತಿಷ್ಠಾನದ ವತಿಯಿಂದ ಅನಂತೋತ್ಸವ-2025 ಪಟ್ಟಣದ ಟಿಎಂಎಸ್‌ ಸಭಾಂಗಣದಲ್ಲಿ ಆಗಸ್ಟ್‌ 15ರಂದು ಸಂಜೆ 4:30ರಿಂದ ನಡೆಯಲಿದೆ. ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಲೇಖಕ ಗಂಗಾಧರ ಕೊಳಗಿ ಬರೆದ ʼಕೊಳಗಿ ಅನಂತಣ್ಣʼ ಕೃತಿ ಲೋಕಾರ್ಪಣೆ, ಖ್ಯಾತ ಮದ್ದಲೆ ವಾದಕರಾದ ಶಂಕರ ಭಾಗವತ ಯಲ್ಲಾಪುರ ಅವರಿಗೆ ಅನಂತ ಶ್ರೀ ಪ್ರಶಸ್ತಿ … Continued