ಸಿದ್ದಾಪುರ | ಮದ್ದಳೆ ವಾದಕ ಶಂಕರ ಭಾಗವತರಿಗೆ ಅನಂತ ಶ್ರೀ ಪ್ರಶಸ್ತಿ ಪ್ರದಾನ ; ʼಕೊಳಗಿ ಅನಂತಣ್ಣʼ ಕೃತಿ ಬಿಡುಗಡೆ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆ ವಿವಿಧ ಕಲೆಗಳಿಗೆ ಹೆಸರುವಾಸಿಯಾಗಿದೆ. ಈಗ ಭಾಗದ ಎಲ್ಲೆಡೆಗಳಲ್ಲಿ ಹಿಂದೂಸ್ತಾನೀ ಸಂಗೀತಗಾರರು ಸಿಗುತ್ತಾರೆ. ಆದರೆ ಯಕ್ಷಗಾನ ಕಲಾವಿದರ ಕೊರತೆ ಎದ್ದು ಕಾಣುತ್ತಿದೆ. ಇಲ್ಲಿನ ಅಧಿಕಾರಿಗಳು ಮತ್ತು ರಾಜಕಾರಣಿಗಳು ಯಕ್ಷಗಾನ ಕಲೆಗೆ ಸಲ್ಲಿಸಬೇಕಾದ ಸೇವೆ, ಗೌರವವನ್ನು ಸಲ್ಲಿಸುವಲ್ಲಿ ವಿಫಲರಾದಂತಿದೆ ಎಂದು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಐನಕೈ ಹೇಳಿದರು. ಉತ್ತರ … Continued