ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಉಚ್ಛಾಯಿ ರಥೋತ್ಸವ
ಕಲಬುರಗಿ : ಕಲ್ಯಾಣ ಕರ್ನಾಟಕದ ಐತಿಹಾಸಿಕ ಕಲಬುರಗಿ ಶ್ರೀ ಶರಣಬಸವೇಶ್ವರರ 199ನೇ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು (ಗುರುವಾರ) ಏಪ್ರಿಲ್ 1ರಂದು ಸಂಜೆ ಉಚ್ಛಾಯಿ ರಥೋತ್ಸವ ನಡೆಯುವ ಮೂಲಕ ಚಾಲನೆ ದೊರಕಲಿದೆ. ಕಳೆದ ವರ್ಷ ಕೋವಿಡ ಹಿನ್ನೆಲೆಯಲ್ಲಿ ಜಾತ್ರೆ ರದ್ದು ಮಾಡಲಾಗಿತ್ತು. ಈ ತಿಂಗಳಲ್ಲಿ ಮತ್ತೆ ಕೊರೊನಾ ಅರ್ಭಟ ಹೆಚ್ಚಾಗಿದ್ದರಿಂದ ಮತ್ತೆ ಜಿಲ್ಲಾಡಳಿತ ರದ್ದು ಪಡಿಸಿದೆ. … Continued