ಕಾಂಗ್ರೆಸ್‌ಗೆ ಬಾಹ್ಯ ಬೆಂಬಲದ ಪತ್ರ ನೀಡಿದ ಶರತ್‌ ಬಚ್ಚೇ ಗೌಡ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶಾಸಕ ಶರತ್ ಬಚ್ಚೇಗೌಡ ಗುರುವಾರ (ಫೆ.೨೫) ವಿಧಾನಸಭೆ ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‍ಗೆ ಬಾಹ್ಯ ಬೆಂಬಲ ನೀಡುವ ಅಧಿಕೃತ ಪತ್ರ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಅಧಿಕೃತ ನಿವಾಸದ ಆವರಣದಲ್ಲಿ ನಡೆದ ಕಾರ್ಕ್ರಮದಲ್ಲಿ ಶರತ್ ಬಚ್ಚೇಗೌಡ ನೀಡಿದ ಬಾಹ್ಯ ಬೆಂಬಲವನ್ನು ಕಾಂಗ್ರೆಸ್ ಶಾಸಕಾಂಗ … Continued