ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ
ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued