ಆಪರೇಷನ್ ಸಿಂಧೂರ | ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್‌ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?

ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ … Continued

ತಾನು ಕಾಂಗ್ರೆಸ್‌ ಪಕ್ಷಕ್ಕೆ ಲಭ್ಯ ; ಆದ್ರೆ ಪಕ್ಷಕ್ಕೆ ತನ್ನ ಅಗತ್ಯ ಇಲ್ಲದಿದ್ರೆ ನನಗೆ ʼಆಯ್ಕೆʼಗಳು ಇವೆ ; ಸಂಸದ ಶಶಿ ತರೂರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದ ಎಲ್‌ಡಿಎಫ್ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳ ನಡುವೆ, ಶಶಿ ತರೂರ್ ತಾವು ಪಕ್ಷಕ್ಕೆ ಲಭ್ಯವಿರುವುದಾಗಿ ಹೇಳಿದ್ದಾರೆ, ಆದರೆ ಪಕ್ಷಕ್ಕೆ ತಮ್ಮ ಸೇವೆಯ ಅಗತ್ಯವಿಲ್ಲದಿದ್ದರೆ ತನಗೆ “ಆಯ್ಕೆಗಳು” ಸಹ ಇವೆ ಎಂದು ಎಚ್ಚರಿಸಿದ್ದಾರೆ. ಆದರೆ, ಪಕ್ಷ ಬದಲಾಯಿಸುವ ಮಾತನ್ನು ತಳ್ಳಿ ಹಾಕಿರುವ … Continued

ಕಾಂಗ್ರೆಸ್‌ ನಾಯಕ ಶಶಿ ತರೂರ್ ಮೈಮೇಲೆ ಮಲಗಿದ ಎಲ್ಲಿಂದಲೋ ಬಂದ ಮಂಗ..! ಹೃದಯಸ್ಪರ್ಶಿ ಫೋಟೋ ಹಂಚಿಕೊಂಡ ಸಂಸದ

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಇತ್ತೀಚೆಗೆ ಮಂಗನೊಂದಿಗೆ ತಾವು ಮುಖಾಮುಖಿಯಾದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅದನ್ನು ತಮಗಾದ “ಅಸಾಧಾರಣ ಅನುಭವ” ಎಂದು ಕರೆದಿದ್ದಾರೆ. ತಮ್ಮ ತೋಟದಲ್ಲಿ ನಡೆದ ಈ ಘಟನೆಯ ಬಗ್ಗೆ ವಿವರಿಸಿದ ಅವರು, ಮಂಗವು ಅವರ ಕಾಲ ಮೇಲೆ ವಿಶ್ರಮಿಸುತ್ತಿರುವ ಮತ್ತು ಅದಕ್ಕೆ ನೀಡಿದ ಬಾಳೆಹಣ್ಣನ್ನು ತಿನ್ನುತ್ತ ಆನಂದಿಸುತ್ತಿರುವ ದೃಶ್ಯಗಳನ್ನು … Continued

ಪ್ರಧಾನಿ ಮೋದಿ ಬಗ್ಗೆ ಹೇಳಿಕೆ : ಕಾಂಗ್ರೆಸ್‌ ನಾಯಕ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯ ಮೊಕದ್ದಮೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ತರೂರ್ ಸಲ್ಲಿಸಿದ್ದ … Continued

ಪ್ಯಾಲೆಸ್ತೀಯನ್ನರ ಬೆಂಬಲಿಸಿ ನಡೆದ ಐಯುಎಂಎಲ್‌ ಸಮಾವೇಶದಲ್ಲಿ ಹಮಾಸ್ ‘ಭಯೋತ್ಪಾದಕ ಗುಂಪು’ ಎಂದ ಶಶಿ ತರೂರ್ : ಹಲವರ ವಿರೋಧದ ನಂತರ‌ ಸ್ಪಷ್ಟನೆ

ತಿರುವನಂತಪುರಂ: ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್‌ ದಾಳಿಯನ್ನು ʼಭಯೋತ್ಪಾದಕರ ದಾಳಿʼ ಎಂದು ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ರ್ಯಾಲಿಯಲ್ಲಿ ಹೇಳಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕೇರಳದ ಐಯುಎಂಎಲ್ ಮತ್ತು ಹಮಾಸ್ ಪರ ಕೆಲವು ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಂತರ ಈ ಬಗ್ಗೆ ತರೂರ್‌ ಸ್ಪಷ್ಟನೆ ನೀಡಿದ್ದು, ನಾನು ಯಾವಾಗಲೂ ಪ್ಯಾಲೆಸ್ತೀನ್ ಜನರೊಂದಿಗೆ … Continued

ಜಿ20 ಆಹ್ವಾನ ಪತ್ರಿಕೆ ವಿವಾದದ ನಡುವೆಯೇ ‘ಇಂಡಿಯಾ’ ಹೆಸರಿಗೆ ಜಿನ್ನಾ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದ ಕಾಂಗ್ರೆಸ್‌ ಸಂಸದ ಶಶಿ ತರೂರ್

ನವದೆಹಲಿ: ‘ಪ್ರೆಸಿಡೆಂಟ್‌ ಆಫ್‌ ಭಾರತ’ ಹೆಸರಿನಲ್ಲಿ ಜಿ 20 ಔತಣಕೂಟದ ಆಹ್ವಾನಗಳನ್ನು ಕಳುಹಿಸಲಾಗಿದ್ದು, ʼಇಂಡಿಯಾʼಕ್ಕೆ ‘ಭಾರತ’ ಎಂದು ಕರೆಯಲು ಯಾವುದೇ ಸಾಂವಿಧಾನಿಕ ಆಕ್ಷೇಪವಿಲ್ಲ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಹೇಳಿದ್ದಾರೆ. ಆದರೆ “ಗಣಿಸಲಾಗದ ಬ್ರ್ಯಾಂಡ್ ಮೌಲ್ಯ” ಹೊಂದಿರುವ ‘ಇಂಡಿಯಾ’ವನ್ನು ತ್ಯಜಿಸಿ ಸರ್ಕಾರವು ಸಂಪೂರ್ಣವಾಗಿ “ಮೂರ್ಖತನ ಪ್ರದರ್ಶಿಸಲಾರದು ಎಂದು ತಾನು ಭಾವಿಸುವುದಾಗಿ ಅವರು ಹೇಳಿದ್ದಾರೆ. ಪಾಕಿಸ್ತಾನದ … Continued

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಶಶಿ ತರೂರ್ -ಅಶೋಕ್ ಗೆಹ್ಲೋಟ್ ನಡುವೆ ಸ್ಪರ್ಧೆ ಸಾಧ್ಯತೆ

ನವದೆಹಲಿ: ಸೆಪ್ಟೆಂಬರ್ 22 ರಂದು ಅಧಿಸೂಚನೆ ಹೊರಡಿಸುವುದರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ಪ್ರಕ್ರಿಯೆಯು ಆರಂಭವಾಗಲಿದ್ದು, ಪಕ್ಷದ ಉನ್ನತ ಹುದ್ದೆಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ನಡುವೆ ಪ್ರಮುಖ ಸ್ಪರ್ಧೆ ನಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತರೂರ್ ಸ್ಪರ್ಧಿಸುವುದರ ವಿರುದ್ಧ ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ … Continued

ಬ್ರಿಟಿಷರು ಭಾರತಕ್ಕೆ ನಾಗರಿಕತೆ ನೀಡಿದರು ಎಂದ ಅಮೆರಿಕ ಆಂಕರ್: ತಿರುಗೇಟು ನೀಡಿದ ಮಾರ್ಟಿನಾ ನವ್ರಾತಿಲೋವಾ, ಶಶಿ ತರೂರ್‌

ನವದೆಹಲಿ: ಭಾರತದಲ್ಲಿ ಬ್ರಿಟಿಷ್ ವಸಾಹತುಶಾಹಿಯನ್ನು ಹೊಗಳಿದ ಅಮೆರಿಕದ ಸುದ್ದಿ ನಿರೂಪಕರೊಬ್ಬರು ಬ್ರಿಟಿಷರ ಆಳ್ವಿಕೆಯಲ್ಲಿ ಭಾರತವು ಅಭಿವೃದ್ಧಿ ಹೊಂದಿತು ಎಂದು ಹೇಳಿರುವುದು ಕಾಂಗ್ರೆಸ್ ನಾಯಕ ಶಶಿ ತರೂರ್ ಸೇರಿದಂತೆ ಅನೇಕ ಟ್ವಿಟರ್ ಬಳಕೆದಾರರನ್ನು ಕೆರಳಿಸಿದೆ ಎಂದು ಇಂಡಿಪೆಂಡೆಂಟ್‌ನ ವರದಿಯೊಂದು ತಿಳಿಸಿದೆ. ಟಕರ್ ಕಾರ್ಲ್ಸನ್ ಎಂಬ ಫಾಕ್ಸ್ ನ್ಯೂಸ್ ಆಂಕರ್ ಬ್ರಿಟಿಷ್ ವಸಾಹತುಶಾಹಿ ಯುಗ ಪ್ರಾರಂಭವಾಗುವ ಮೊದಲು ಭಾರತವು … Continued