ದೆಹಲಿಯ ಕಾಂಗ್ರೆಸ್‌ ಸಭೆಗೆ ಗೈರು : ಪ್ರಧಾನಿ ಮೋದಿ ಕಾರ್ಯಕ್ರಮಕ್ಕಾಗಿ ಕೇರಳದಲ್ಲೇ ಉಳಿದ ಶಶಿ ತರೂರ್

ನವದೆಹಲಿ/ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆ ಕುರಿತು ಚರ್ಚಿಸಲು ಶುಕ್ರವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕರೆದಿದ್ದ ಮಹತ್ವದ ಸಭೆಗೆ ಸಂಸದ ಶಶಿ ತರೂರ್ ಗೈರಾಗಿದ್ದಾರೆ. ಇದು ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕತ್ವದ ಮೇಲೆ ತರೂರ್ ಅಸಮಾಧಾನಗೊಂಡಿದ್ದಾರೆ ಎಂಬ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ.  ಆರಂಭದಲ್ಲಿ ತರೂರ್ ಅವರು ತಮಗೆ … Continued

ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಲೋಕಸಭಾ ಸದಸ್ಯರ ಸಭೆಗೆ ಶಶಿ ತರೂರ್‌ ಗೈರು…! 3 ವಾರದಲ್ಲಿ 3 ಸಭೆಗಳಿಗೆ ಗೈರು..!!

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಶುಕ್ರವಾರ ಪಕ್ಷದ ಲೋಕಸಭಾ ಸದಸ್ಯರ ಸಭೆಗೆ ಮತ್ತೊಮ್ಮೆ ಗೈರು ಹಾಜರಾಗಿದ್ದಾರೆ. ಇದರಿಂದಾಗಿ ಅವರು ಇತ್ತೀಚಿನ ವಾರಗಳಲ್ಲಿ ಸತತ ಮೂರನೇ ಬಾರಿಗೆ ಗೈರು ಹಾಜರಾದಂತಾಗಿದೆ. ಸಂಸದ ಶಶಿ ತರೂರ್ ಮತ್ತು ಕಾಂಗ್ರೆಸ್ ನಾಯಕತ್ವದ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳ ನಡುವೆ ಇದು ಬಂದಿದೆ. ವಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ, ಡಿಸೆಂಬರ್ … Continued

ರಷ್ಯಾ ಅಧ್ಯಕ್ಷ ಪುತಿನ್ ಭೋಜನಕೂಟಕ್ಕೆ ಶಶಿ ತರೂರಗೆ ಆಹ್ವಾನ, ಆದ್ರೆ ರಾಹುಲ್-ಖರ್ಗೆಗೆ ಆಹ್ವಾನವಿಲ್ಲ..

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರ ಗೌರವಾರ್ಥವಾಗಿ ಶುಕ್ರವಾರ ರಾತ್ರಿ ಆಯೋಜಿಸಲಾಗಿದ್ದ ಸರ್ಕಾರದ ʼಔತಣಕೂಟ’ದಲ್ಲಿ (State Dinner) ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾಗವಹಿಸಲಿದ್ದಾರೆ. ಆದರೆ, ಪಕ್ಷದ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸುತ್ತಿಲ್ಲ. ಸಂಸದ ಶಶಿ ತರೂರ್ ಅವರು ಶುಕ್ರವಾರ ಸಂಜೆ (ಡಿ.೫) … Continued

ಲೋಕಸಭೆಯಲ್ಲಿ ʼಆಪರೇಶನ್‌ ಸಿಂಧೂರʼ ಚರ್ಚೆ ; ಭಾಷಣಕಾರರ ಪಟ್ಟಿಯಲ್ಲಿ ತಮ್ಮನ್ನು ಸೇರಿಸದ ಬಗ್ಗೆ ಸಂಸದ ತಿವಾರಿಯಿಂದ ಕಾಂಗ್ರೆಸ್ಸಿಗೆ ಮಾರ್ಮಿಕ ಸಂದೇಶ

ನವದೆಹಲಿ: ಸಂಸತ್ತಿನಲ್ಲಿ ನಡೆದ ಆಪರೇಷನ್ ಸಿಂಧೂರ ಕುರಿತ ಚರ್ಚೆಯಲ್ಲಿ ಮಾತನಾಡಲು ಪಟ್ಟಿ ಮಾಡಲಾದ ಸಂದರಲ್ಲಿ ಶಶಿ ತರೂರ ಜೊತೆಗೆ ತಮ್ಮನ್ನು ಸೇರಿಸದ ಪಕ್ಷದ ನಿರ್ಧಾರವನ್ನು ಕಾಂಗ್ರೆಸ್ ಸಂಸದ ಮನೀಶ ತಿವಾರಿ ಪರೋಕ್ಷವಾಗಿ ಟೀಕಿಸಿದ್ದಾರೆ. ಆಪರೇಷನ್ ಸಿಂಧೂರ ನಂತರ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನವನ್ನು ಮೂಲೆಗುಂಪು ಮಾಡಲು ವಿವಿಧ ದೇಶಗಳಿಗೆ ಕಳಹಿಸಿದ ಸರ್ಕಾರದ ಸರ್ವಪಕ್ಷ ನಿಯೋಗಗಳಲ್ಲಿ ಮನೀಶ … Continued

ಹಾರಲು ಅನುಮತಿ ಕೇಳಬೇಡಿ’…: ಮೋದಿ ಲೇಖನದ ಕುರಿತು ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಟೀಕೆಗಳ ನಂತ್ರ ಶಶಿ ತರೂರ ಮಾರ್ಮಿಕ ಪೋಸ್ಟ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪಕ್ಷದ ನಾಯಕ ಶಶಿ ತರೂರ್ ಅವರನ್ನು ಟೀಕಿಸಿದ ಕೆಲವೇ ಗಂಟೆಗಳ ನಂತರ, ತಿರುವನಂತಪುರಂ ಸಂಸದ X ನಲ್ಲಿ ಮಾರ್ಮಿಕವಾದ ಪೋಸ್ಟ್ ಮಾಡಿದ್ದಾರೆ. ಇದು ಅವರ ಪಕ್ಷದ ಸಹೋದ್ಯೋಗಿಗಳ ವಾಗ್ದಾಳಿಗೆ ಉತ್ತರವಾಗಿ ಕಂಡುಬಂದಿದೆ. “ಹಾರಲು ಅನುಮತಿ ಕೇಳಬೇಡಿ. ರೆಕ್ಕೆಗಳು ನಿಮ್ಮವು. … Continued

ಆಪರೇಷನ್ ಸಿಂಧೂರ | ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್‌ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?

ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ … Continued

ತಾನು ಕಾಂಗ್ರೆಸ್‌ ಪಕ್ಷಕ್ಕೆ ಲಭ್ಯ ; ಆದ್ರೆ ಪಕ್ಷಕ್ಕೆ ತನ್ನ ಅಗತ್ಯ ಇಲ್ಲದಿದ್ರೆ ನನಗೆ ʼಆಯ್ಕೆʼಗಳು ಇವೆ ; ಸಂಸದ ಶಶಿ ತರೂರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದ ಎಲ್‌ಡಿಎಫ್ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳ ನಡುವೆ, ಶಶಿ ತರೂರ್ ತಾವು ಪಕ್ಷಕ್ಕೆ ಲಭ್ಯವಿರುವುದಾಗಿ ಹೇಳಿದ್ದಾರೆ, ಆದರೆ ಪಕ್ಷಕ್ಕೆ ತಮ್ಮ ಸೇವೆಯ ಅಗತ್ಯವಿಲ್ಲದಿದ್ದರೆ ತನಗೆ “ಆಯ್ಕೆಗಳು” ಸಹ ಇವೆ ಎಂದು ಎಚ್ಚರಿಸಿದ್ದಾರೆ. ಆದರೆ, ಪಕ್ಷ ಬದಲಾಯಿಸುವ ಮಾತನ್ನು ತಳ್ಳಿ ಹಾಕಿರುವ … Continued

ಕಾಂಗ್ರೆಸ್‌ ನಾಯಕ ಶಶಿ ತರೂರ್ ಮೈಮೇಲೆ ಮಲಗಿದ ಎಲ್ಲಿಂದಲೋ ಬಂದ ಮಂಗ..! ಹೃದಯಸ್ಪರ್ಶಿ ಫೋಟೋ ಹಂಚಿಕೊಂಡ ಸಂಸದ

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಇತ್ತೀಚೆಗೆ ಮಂಗನೊಂದಿಗೆ ತಾವು ಮುಖಾಮುಖಿಯಾದ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ಅದನ್ನು ತಮಗಾದ “ಅಸಾಧಾರಣ ಅನುಭವ” ಎಂದು ಕರೆದಿದ್ದಾರೆ. ತಮ್ಮ ತೋಟದಲ್ಲಿ ನಡೆದ ಈ ಘಟನೆಯ ಬಗ್ಗೆ ವಿವರಿಸಿದ ಅವರು, ಮಂಗವು ಅವರ ಕಾಲ ಮೇಲೆ ವಿಶ್ರಮಿಸುತ್ತಿರುವ ಮತ್ತು ಅದಕ್ಕೆ ನೀಡಿದ ಬಾಳೆಹಣ್ಣನ್ನು ತಿನ್ನುತ್ತ ಆನಂದಿಸುತ್ತಿರುವ ದೃಶ್ಯಗಳನ್ನು … Continued

ಪ್ರಧಾನಿ ಮೋದಿ ಬಗ್ಗೆ ಹೇಳಿಕೆ : ಕಾಂಗ್ರೆಸ್‌ ನಾಯಕ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದತಿಗೆ ದೆಹಲಿ ಹೈಕೋರ್ಟ್ ನಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ದಾಖಲಾದ ಮಾನನಷ್ಟ ಮೊಕದ್ದಮೆಯ ಮೊಕದ್ದಮೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೇಳಿಗೆ ಹೋಲಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ತರೂರ್ ಸಲ್ಲಿಸಿದ್ದ … Continued

ಪ್ಯಾಲೆಸ್ತೀಯನ್ನರ ಬೆಂಬಲಿಸಿ ನಡೆದ ಐಯುಎಂಎಲ್‌ ಸಮಾವೇಶದಲ್ಲಿ ಹಮಾಸ್ ‘ಭಯೋತ್ಪಾದಕ ಗುಂಪು’ ಎಂದ ಶಶಿ ತರೂರ್ : ಹಲವರ ವಿರೋಧದ ನಂತರ‌ ಸ್ಪಷ್ಟನೆ

ತಿರುವನಂತಪುರಂ: ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್‌ ದಾಳಿಯನ್ನು ʼಭಯೋತ್ಪಾದಕರ ದಾಳಿʼ ಎಂದು ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ರ್ಯಾಲಿಯಲ್ಲಿ ಹೇಳಿದ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕೇರಳದ ಐಯುಎಂಎಲ್ ಮತ್ತು ಹಮಾಸ್ ಪರ ಕೆಲವು ಗುಂಪುಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ನಂತರ ಈ ಬಗ್ಗೆ ತರೂರ್‌ ಸ್ಪಷ್ಟನೆ ನೀಡಿದ್ದು, ನಾನು ಯಾವಾಗಲೂ ಪ್ಯಾಲೆಸ್ತೀನ್ ಜನರೊಂದಿಗೆ … Continued