ಶೌರ್ಯ ಪ್ರಶಸ್ತಿ ಅನುದಾನ 5 ಪಟ್ಟು ಹೆಚ್ಚಳ : ಸಿಎಂ

ಬೆಳಗಾವಿ: ’ಶೌರ್ಯ ಪ್ರಶಸ್ತಿ ವಿಜೇತರಿಗೆ ರಾಜ್ಯ ಸರ್ಕಾರದಿಂದ ಒಂದು ಬಾರಿ ನೀಡುವ ನಗದು ಅನುದಾನ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಪ್ರಶಸ್ತಿ ಮೊತ್ತವನ್ನು ಸರಾಸರಿ 5 ಪಟ್ಟು ಹೆಚ್ಚಳ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಜಯ ಸಾಧಿಸಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿನ ಮರಾಠಾ ಲಘು … Continued