ಮೂತ್ರ ನೆಕ್ಕಿಸಿದ ಪ್ರಕರಣ; ಪಿಎಸ್‌ಐಗೆ 14 ದಿನ ನ್ಯಾಯಾಂಗ ಬಂಧನ

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದಲ್ಲಿ ಬಂಧಿಸಲಾಗಿರುವ ಪಿಎಸ್‌ಐ ಅರ್ಜುನ ಹೊರಕೇರಿ ಅವರನ್ನು ಸಿಐಡಿ ಪೊಲೀಸರು ಗುರುವಾರ ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಯನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ಪೊಲೀಸ್ ಕಸ್ಟಡಿಯಲ್ಲಿದ್ದ ಪರಿಶಿಷ್ಟ ಸಮುದಾಯದ ಯುವಕ ಪುನೀತ್ ಮೇಲೆ ದೌರ್ಜನ್ಯ ನಡೆಸಿದ, ಮೂತ್ರ ನೆಕ್ಕಿಸಿದ ಆರೋಪ ಗೋಣಿಬೀಡು … Continued