ಕಿರಿಯರಿಗೆ ಅವಕಾಶ ನೀಡಲು ಸಂಪುಟ ಸೇರದಿರಲು ಶೆಟ್ಟರ ನಿರ್ಧಾರ: ಬಿಎಸ್‍ವೈ

ಬೆಂಗಳೂರು: ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರು ಬೆಳಗ್ಗೆ ಬಂದು ಮಾತನಾಡಿದ್ದಾರೆ. ಕಿರಿಯರಿಗೆ ಅವಕಾಶ ನೀಡಲು ಸಂಪುಟ ಸೇರದಿರುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಆರ್‍ಎಸ್‍ಎಸ್‍ನ ಕೇಶವಕೃಪಾಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬೆಳಗ್ಗೆ ಬಂದು ಮಾತನಾಡಿದರು. ತಮ್ಮ ನಿರ್ಧಾರದ ಬಗ್ಗೆ ನನಗೆ ತಿಳಿಸಿದರು. ಕಿರಿಯರಿಗೆ … Continued