ಪಾರ್ಥ ಚಟರ್ಜಿಯನ್ನು ಭುವನೇಶ್ವರದ ಏಮ್ಸ್ಗೆ ಶಿಫ್ಟ್ ಮಾಡಿ: ಕೋಲ್ಕತ್ತಾ ಹೈಕೋರ್ಟ್ ಆದೇಶ, ಮಮತಾ ಸಚಿವರಿಗೆ ಹಿನ್ನಡೆ
ಕೋಲ್ಕತ್ತಾ: ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರನ್ನು ಏರ್ ಆಂಬುಲೆನ್ಸ್ ಮೂಲಕ ನಾಳೆ, ಸೋಮವಾರ (ಜುಲೈ ೨೬) ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಕರೆದೊಯ್ಯಬೇಕು ಎಂದು ಕೋಲ್ಕತ್ತಾ ಹೈಕೋರ್ಟ್ ಹೇಳಿದೆ. ಆಡಳಿತ ಪಕ್ಷಕ್ಕೆ ಸೇರಿದ ರಾಜಕೀಯ ನಾಯಕರು ಈ ಹಿಂದೆ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಆಶ್ರಯ ಪಡೆಯುವ ಮೂಲಕ … Continued