ಕಾರು-ಬೈಕ್‌ ಡಿಕ್ಕಿ ; ಮದುವೆ ನಿಶ್ಚಯವಾಗಿದ್ದ ಇಬ್ಬರು ಸಾವು

ಶಿವಮೊಗ್ಗ: ಸದ್ಯದಲ್ಲಿಯೇ ಮದುವೆಯಾಗಬೇಕಿದ್ದ ಜೋಡಿ ಕಾರು ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆ ನಿಶ್ಚಯವಾಗಿದ್ದ ಜೋಡಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga) ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಎಂಬವರು ಅಪಘಾತದಲ್ಲಿ … Continued