ಒಳಮೀಸಲು ವಿರೋಧಿಸಿ ಪ್ರತಿಭಟನೆ: ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಲಾಠಿ ಚಾರ್ಜ್

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಇಂದು ಸೋಮವಾರ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮನೆಯ ಮುಂದೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಯಡಿಯೂರಪ್ಪ ಅವರ ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ … Continued