ವೀಡಿಯೊ…| ಆಸ್ಪತ್ರೆಯಿಂದ ಕತ್ತರಿಸಿದ ಮಾನವನ ಕಾಲು ಕಚ್ಚಿಕೊಂಡು ಓಡಿದ ಬೀದಿ ನಾಯಿ…!

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ, ಬೀದಿ ನಾಯಿಯೊಂದು ಕತ್ತರಿಸಿದ ಮಾನವನ ಕಾಲನ್ನು ಕಚ್ಚಿಕೊಂಡು ಓಡಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಈ ಘಟನೆಯು ಶಿಮ್ಲಾದ ಅಟಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೂಪರ್ ಸ್ಪೆಷಾಲಿಟಿಸ್‌ ಆಸ್ಪತ್ರೆಯ ಹೊರಗಡೆ ನಡೆದಿದೆ. ನಾಯಿಯೊಂದು ಮನುಷ್ಯನ ಕತ್ತರಿಸಿದ ಕಾಲನ್ನು ಬಾಯಿಯಲ್ಲಿ ಕಚ್ಚಿಕೊಂಡು ಓಡುತ್ತಿರುವ … Continued

ಹಾಸಿಗೆ ಮೇಲೆ ಮಲಗಿದ್ದ ರೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ವೈದ್ಯ; ವೀಡಿಯೊ ವೈರಲ್‌

ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (IGMC) ವೈದ್ಯರೊಬ್ಬರು ರೋಗಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಮನ್ ಅಮನ್ ಸಿಂಗ್ ಛೀನಾ ಎಂಬುವವರು ‘X’ (ಟ್ವಿಟರ್) ವೇದಿಕೆಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದು, ಇದು ಇಂಟರ್ನೆಟ್‌ನಲ್ಲಿ … Continued

ಮೈ ಜುಂ ಎನ್ನುವ ವೀಡಿಯೊ..| ಕಡಿದಾದ ಪರ್ವತದ ರಸ್ತೆಯಿಂದ 300 ಮೀಟರ್ ಆಳದ ಕಮರಿಗೆ ಬಿದ್ದ ಬುಲ್ಡೋಜರ್

ಶಿಮ್ಲಾ : ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಬುಲ್ಡೋಜರ್ ಒಂದು 300 ಮೀಟರ್ ಆಳದ ಕಡಿದಾದ ಕಂದಕಕ್ಕೆ ಬಿದ್ದ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶನಿವಾರ ನಡೆದಿದೆ. ಈ ಆಘಾತಕಾರಿ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಜಬ್ಲಿಯ ರಾಷ್ಟ್ರೀಯ ಹೆದ್ದಾರಿ 5 ರಲ್ಲಿ ಬುಲ್ಡೋಜರ್ 300 ಮೀಟರ್ ಆಳದ ಕಂದಕಕ್ಕೆ ಬೀಳುತ್ತಿರುವುದನ್ನು ಕಾಣಬಹುದು. … Continued

ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಸ್ಥಾನ ಕುಸಿದು 9 ಸಾವು

ಶಿಮ್ಲಾ: ಸೋಮವಾರ ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಶಿವ ದೇವಾಲಯ ಕುಸಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸಿಖು ತಿಳಿಸಿದ್ದಾರೆ. ಸಮ್ಮರ್ ಹಿಲ್ ಪ್ರದೇಶದ ದೇವಸ್ಥಾನದಲ್ಲಿ ಭೂಕುಸಿತದಲ್ಲಿ ಡಜನ್‌ಗಟ್ಟಲೆ ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. … Continued

ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗೆ ಬಸವಣ್ಣನವರ ಅನುಭವ ಮಂಟಪವೇ ಅಡಿಪಾಯ: ೮೨ ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ಹೊರಟ್ಟಿ

ಶಿಮ್ಲಾ: ೧೨ ನೇ ಶತಮಾನದಲ್ಲಿ ವಿಶ್ವಗುರು ಬಸವಣನವರು ನಿರ್ಮಿಸಿದ ಅನುಭವ ಮಂಟಪ ಇಡೀ ವಿಶ್ವದ ಪ್ರಪ್ರಥಮ ಶಾಸನ ಸಭೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ವಚನ ಸಾಹಿತ್ಯದ ಮೌಲ್ಯಗಳೇ ಪ್ರಜಾಪ್ರಭುತ್ವದ ಯಶಸ್ಸಿನ ಮೂಲ ಸೂತ್ರಗಳಾಗಿವೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಪಾದಿಸಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆಯುತ್ತಿರುವ ೮೨ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನ ಮತ್ತು … Continued