ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು : ಪಂಚರ್ ಆಗಿದ್ದ ಕಾರನ್ನು ದುರಸ್ತಿ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40) ಮತ್ತು ವಕೀಲರ ಸಹಕಾರ ಬ್ಯಾಂಕ್ ಉದ್ಯೋಗಿ ಉಮೇಶ(40) ಎಂದು ಗುರುತಿಸಲಾಗಿದೆ. ಮಹೇಶ … Continued

ಶಿರಾ : ಕೆರೆಗೆ ಬಿದ್ದ ಕಾರು ; ಒಂದೇ ಕುಟುಂಬದ ಮೂವರು ಸಾವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ರಾಮಲಿಂಗಾಪುರದಲ್ಲಿ ಭಾನುವಾರ ಬೆಳಗ್ಗೆ ಕೆರೆಗೆ ಕಾರು ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಇದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರಲ್ಲಿ ಒಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಿರಾದ ಮೇಕೆರಹಳ್ಳಿ ಗ್ರಾಮದ ದೊಡ್ಡಣ್ಣ, ಸಣ್ಣಮ್ಮ ಮತ್ತು ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ ಎಂಬವರು ಅಪಾಯದಿಂದ ಪಾರಾಗಿದ್ದಾರೆ. … Continued