ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ : ಸ್ಥಳದಲ್ಲೇ ಇಬ್ಬರು ಸಾವು
ತುಮಕೂರು : ಪಂಚರ್ ಆಗಿದ್ದ ಕಾರನ್ನು ದುರಸ್ತಿ ಮಾಡುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ಕುಂಟೇಗೌಡನಹಳ್ಳಿ ಗೇಟ್ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಆವಲಹಳ್ಳಿ ನಿವಾಸಿಗಳಾದ ಮಹೇಶ್(40) ಮತ್ತು ವಕೀಲರ ಸಹಕಾರ ಬ್ಯಾಂಕ್ ಉದ್ಯೋಗಿ ಉಮೇಶ(40) ಎಂದು ಗುರುತಿಸಲಾಗಿದೆ. ಮಹೇಶ … Continued