ಶಿರಾಡಿ ಘಾಟಿಯಲ್ಲಿ ಭೂಕುಸಿತ ; ಮಣ್ಣಿನಲ್ಲಿ ಸಿಲುಕಿದ ವಾಹನಗಳು : ಸಂಚಾರ ಬಂದ್
ಹಾಸನ: ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ ಎಂದು ವರದಿಯಾಗಿವೆ. ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಮತ್ತೆ ಬೃಹತ್ ಭೂಕುಸಿತವಾಗಿದೆ. ಎರಡು ಕಾರು, ಒಂದು ಟ್ಯಾಂಕರ್ … Continued