ಶಿರಾಡಿ ಘಾಟ್ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 1976 ಕೋಟಿ ಬಿಡ್ ಆಹ್ವಾನ : ಸಂಸದ ಕಟೀಲುಗೆ ನಿತಿನ್ ಗಡ್ಕರಿ ಪತ್ರ

ಮಂಗಳೂರು: ಪಶ್ಚಿಮ ಕರಾವಳಿ ಮತ್ತು ಬೆಂಗಳೂರು ರಸ್ತೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್‌ ರಸ್ತೆ ಚತುಷ್ಪಥ ರಸ್ತೆಯಾಗುತ್ತಿದ್ದು, ಇದಕ್ಕೆ ಸರ್ಕಾರ ಬಿಡ್‌ ಆಹ್ವಾನಿಸಿದೆ. 24 ತಿಂಗಳ ಒಳಗೆ ರಸ್ತೆ ಕಾಮಗಾರಿ ಪೂರ್ಣಗೊಳಿಸುವ ಷರತ್ತನ್ನೂ ವಿಧಿಸಿದೆ. ಶಿರಾಡಿ ಘಾಟ್ ರಸ್ತೆ ವಿಚಾರಕ್ಕೆ ಇದೀಗ ಕೇಂದ್ರ ಸರಕಾರ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಹೊರಟಿದ್ದು, ಮಾರನಹಳ್ಳಿ ಅಡ್ಡಹೊಳೆ ನಡುವೆ … Continued