ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ : ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ಹಾಸನ: ರಾಜಧಾನಿ ಬೆಂಗಳೂರು ಹಾಗೂಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್‌ನಲ್ಲಿ ಇಂದು, ಗುರುವಾರ ಮತ್ತೆ ಭೂಕುಸಿತವಾಗಿದೆ. ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದ ರಸ್ತೆ, ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಲಘು ವಾಹನಗಳಿಗೆ ಏಕ … Continued