ಟಿಕೆಟ್ ವಂಚನೆ ಆರೋಪ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ದೂರು ದಾಖಲು

ಗದಗ: ಉದ್ಯಮಿ ಗೋಪಾಲ ಬಾಬು ಪೂಜಾರಿಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಎಸಗಿದ ಆರೋಪದಲ್ಲಿ ಬಂಧಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ವಿರುದ್ಧ ಈಗ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂಜಯ ಚವಡಾಳ ಅವರು ಅಭಿನವ ಸ್ವಾಮೀಜಿ … Continued