ಶಿರ್ಲೆ ಜಲಪಾತದಲ್ಲಿ ಕಾಣೆಯಾಗಿದ್ದ ಹುಬ್ಬಳ್ಳಿಯ ಯುವಕರು ಪತ್ತೆ…!

ಹುಬ್ಬಳ್ಳಿ: ಇಲ್ಲಿನ ನವನಗರದಿಂದ ಯಲ್ಲಾಪುರ ತಾಲೀಕಿನ ಶಿರ್ಲೆ ಜಲಪಾತಕ್ಕೆ ಬಂದಿದ್ದ ಆರು ಯುವಕರು ಕೊನೆಗೂ ಪತ್ತೆಯಾಗಿದ್ದಾರೆ. ನಿನ್ನೆಯಿಂದ ಅವರ ಹುಡುಕಾಟ ನಡೆಸಲಾಗಿತ್ತು.ಅಂಕೋಲಾ -ಯಲ್ಲಾಪುರ ಮಧ್ಯದ ಶಿರ್ಲೆ ಜಲಪಾತಕ್ಕೆ ಇವರು ಪ್ರವಾಸಕ್ಕೆ ಬಂದಿದ್ದರು. ಗುರುವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು ಅವರು ವಾಪಸ್‌ ಬಂದಿರಲಿಲ್ಲ. ಅರಣ್ಯ ಇಲಾಖೆ ಅಧಿಕಾರಿಗಳು ಇವರ ಹುಡುಕಾಟ ನಡೆಸಿದ್ದರು. ಅದೃಷ್ಟವಶಾತ್ ಯುವಕರು ಯಲ್ಲಾಪುರ … Continued