ಶಿರೂರು ಗುಡ್ಡ ಕುಸಿತ ದುರಂತ : 10 ಮಂದಿ ಕಣ್ಮರೆ , ಅವರಲ್ಲಿ ಆರು ಮಂದಿ ಮೃತದೇಹ ಪತ್ತೆ : ಜಿಲ್ಲಾಧಿಕಾರಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿರುವ ಮಾಹಿತಿ ಸಿಕ್ಕಿದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, … Continued