ಶಿರೂರು ಗುಡ್ಡ ಕುಸಿತ ದುರಂತ : 10 ಮಂದಿ ಕಣ್ಮರೆ , ಅವರಲ್ಲಿ ಆರು ಮಂದಿ ಮೃತದೇಹ ಪತ್ತೆ : ಜಿಲ್ಲಾಧಿಕಾರಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದ ಬಗ್ಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾಹಿತಿ ನೀಡಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿತದ ದುರಂತದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿರುವ ಮಾಹಿತಿ ಸಿಕ್ಕಿದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ ; ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಅಂಕೋಲಾ:  ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವೀಗಿಡಾದ ಮತ್ತೆರಡು ಮೃತ ದೇಹಗಳು ಗುರುವಾರ ಬೆಳಿಗ್ಗೆ ಪತ್ತೆಯಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿದೆ. ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳ ಸಮುದ್ರ ತೀರದಲ್ಲಿ ದೊರೆತಿದೆ. ತಾಲೂಕಿನ ಮಂಜಗುಣಿ ಬಳಿ ಪುರುಷನೋರ್ವನ ಮೃತ ದೇಹ ಪತ್ತೆಯಾಗಿದೆ ಈತ ಲಾರಿ ಚಾಲಕ ಇರಬಹುದು ಎಂದು ಅಂದಾಜಿಸಲಾಗಿದೆ ಆವಂತಿಕಾ (6) … Continued

ಶಿರೂರು ಗುಡ್ಡ ಕುಸಿತ ದುರಂತ ; ಮೃತರ ಕುಟುಂಬಕ್ಕೆ ೫ ಲಕ್ಷ ರೂ. ಪರಿಹಾರದ ಚೆಕ್ ನೀಡಿದ ಸಚಿವ ವೈದ್ಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿರುವ ಭೀಕರ ಭೂಕುಸಿತದಿಂದ ಮೃತಪಟ್ಟ ಮತ್ತು ಹಾನಿಗೊಳಗಾದವರ ಕುಟುಂಬಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬುಧವಾರ ಪರಿಹಾರ ಚೆಕ್ ವಿತರಿಸಿದ್ದಾರೆ. ಶಿರೂರುನಲ್ಲಿ ಗುಡ್ಡ ಕುಸಿತದಿಂದ ಮೃತಪಟ್ಟ ೩ ವ್ಯಕ್ತಿಗಳ ಕುಟುಂಬಗಳ ವಾರಿಸುದಾರರಿಗೆ ತಲಾ ೫ ಲಕ್ಷ ರೂ. ಗಳ ಪರಿಹಾರ ಚೆಕ್ ನೀಡಿದರು. … Continued

ಶಿರೂರು ಗುಡ್ಡ ಕುಸಿತ ದುರಂತ | ಐ ಆರ್ ಬಿ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ; ಉಸ್ತುವಾರಿ ಸಚಿವರ ಸೂಚನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಕಂಪನಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ … Continued