ಶಿರೂರು ಮಠ ಪ್ರಕರಣ: 16 ವರ್ಷದ ಅಪ್ರಾಪ್ತ ಸ್ವಾಮಿ ಆಗುವುದನ್ನು ಕಾನೂನು ನಿರ್ಬಂಧಿಸುವುದೇ? ಕರ್ನಾಟಕ ಹೈಕೋರ್ಟ್‌ ಪರಿಶೀಲನೆ

ಬೆಂಗಳೂರು: ಅಪ್ರಾಪ್ತರು ಸನ್ಯಾಸ ದೀಕ್ಷೆ ಪಡೆದುಕೊಳ್ಳಬಾರದು ಎಂಬುದಕ್ಕೆ ಕಾನೂನಿನ ತೊಡಕೇನಾದರು ಇದೆಯೇ ಎಂಬುದನ್ನು ಕರ್ನಾಟಕ ಹೈಕೋರ್ಟ್‌ ಪರಿಶೀಲಿಸಲಿದೆ. ಉಡುಪಿಯ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತನನ್ನು ಮುಖ್ಯ ಮಠಾಧಿಪತಿಯನ್ನಾಗಿ ನೇಮಿಸಿರುವುದರ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸಿ ಸೋಮವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠವು … Continued