ಅಂಕೋಲಾ | ಶಿರೂರು ಗುಡ್ಡ ಕುಸಿತದ ದುರಂತ ; ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆ : ಮೃತರ ಸಂಖ್ಯೆ 8ಕ್ಕೆ ಏರಿಕೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಕಣ್ಮರೆಯಾಗಿದ್ದ ಮಹಿಳೆಯ ಮೃತ ದೇಹ ಗಂಗಾವಳಿ ಬಳಿ ನದಿ ತೀರದಲ್ಲಿ ಮಂಗಳವಾರ ಮುಂಜಾನೆ ಪತ್ತೆಯಾಗಿದೆ. ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗಂಗೆಕೊಳ್ಳದಲ್ಲಿ ಉಳುವರೆ ನಿವಾಸಿ ಸಣ್ಣಿ ಗೌಡ ಎಂಬವರ ಮೃತದೇಹ ಮಂಗಳವಾರ ನಸುಕಿನ ಜಾವ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಜುಲೈ 16 … Continued

ಅಂಕೋಲಾ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ಕುಸಿದ ಗುಡ್ಡ , ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ

ಅಂಕೋಲಾ: ಸೋಮವಾರ ರಾತ್ರಿ ಸತತವಾಗಿ ಸುರಿದ ನಿರಂತರ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಬಿದ್ದಿದ್ದು ಹೆದ್ದಾರಿ ಪಕ್ಕದ ಅಂಗಡಿ ಮನೆಗಳಲ್ಲಿ ರುವ ಸುಮಾರು  6-7 ಜನರು ಮಣ್ಣಿನ ಅಡಿ ಸಿಲುಕಿದ ಶಂಕೆ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಅಂಕೋಲಾ- ಕುಮಟಾ ಮಾರ್ಗದಲ್ಲಿ ಭಾರಿ … Continued