ಶಿರೂರು ಗುಡ್ಡ ಕುಸಿತ | ನದಿಯಲ್ಲಿ ಟ್ರಕ್ ಇರುವಿಕೆ ಬಗ್ಗೆ ಮಾಹಿತಿ ಬಿಡುಗಡೆ ಮಾಡಿದ ತಜ್ಞ ಕಂಪನಿ; ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಆಗಮನ
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರುಬಳಿ ಗುಡ್ಡ ಕುಸಿತದ ದುರಂತದಲ್ಲಿ ಗಂಗಾವಳಿ ನದಿ ನೀರಿನಲ್ಲಿ ಮಣ್ಣಿನ ಅಡಿ ಸಿಲುಕಿರುವ ಕೇರಳದ ಲಾರಿ, ಮತ್ತಿತರ ವಾಹನಗಳು ಮತ್ತು ನಾಪತ್ತೆಯಾದವರ ಮೂವರ ಪತ್ತೆಗೆ ನದಿ ನೀರಿನಲ್ಲಿ ಶೋಧ ಕಾರ್ಯಾಚರಣೆ 12 ನೇ ದಿನವೂ ಮುಂದುವರಿದಿದೆ. ಪತ್ತೆಗಾಗಿ ದೆಹಲಿಯ ಕ್ವಿಕ್ಪೇ ಪ್ರೈವೇಟ್ ಲಿಮಿಟೆಡ್ ನಡೆಸಿದ ದ್ರೋಣ್ … Continued