ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ; ಇದು ರಾಜಕಾರಣದ ಸಮಯವಲ್ಲ, ಸರ್ಕಾರ ಜನರ ನೆರವಿಗೆ ನಿಲ್ಲಬೇಕು : ಕುಮಾರಸ್ವಾಮಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತವಾದ ಸ್ಥಳಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ದುರಂತದ ಸಂದರ್ಭದಲ್ಲಿಪುಡಿಗಾಸು ಪರಿಹಾರ ನೀಡುವುದರ ಬದಲು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ, ಬೆಳೆ ಹಾನಿ ಸಂಭವಿಸಿದ ರೈತರಿಗೆ … Continued