ಡಿಸಿಎಂ ಏಕನಾಥ ಶಿಂಧೆಯನ್ನು ದ್ರೋಹಿ ಎಂದು ಕರೆದ ಕುನಾಲ್‌ ಕಾಮ್ರಾ ; ಕಾರ್ಯಕ್ರಮ ನಡೆದ ಸ್ಥಳ ಧ್ವಂಸಗೊಳಿಸಿದ ಶಿವಸೇನೆ ಕಾರ್ಯಕರ್ತರು

ಮುಂಬೈ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಪಕ್ಷ ಬದಲಿಸಿದ್ದಕ್ಕಾಗಿ ಹಾಸ್ಯನಟ ಕುನಾಲ್ ಕಾಮ್ರಾ ಅವರನ್ನು ಗೇಲಿ ಮಾಡಿದ ವೀಡಿಯೊ ಕಾಣಿಸಿಕೊಂಡ ಕೆಲವೇ ಗಂಟೆಗಳ ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶಿಂಧೆ ಸೇನಾ ಶಾಸಕ ಮುರ್ಜಿ ಪಟೇಲ್ ಅವರ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈಗ ಅವರು ಈಗ ಏಕನಾಥ ಶಿಂಧೆ … Continued

ಸಿಗದ ಸಚಿವ ಸ್ಥಾನ ; ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ ಶಿವಸೇನೆ ಶಾಸಕ

ಮುಂಬೈ: ಮಹಾರಾಷ್ಟ್ರದ ಮಹಾಯುತಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದ ಕಾರಣಕ್ಕೆ ಶಿವಸೇನೆಯ ಏಕನಾಥ ಶಿಂಧೆ ಬಣದ ಶಾಸಕರೊಬ್ಬರು ಪಕ್ಷದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನರೇಂದ್ರ ಭೋಂಡೇಕರ್ ಅವರು ಶಿವಸೇನೆಯ ಉಪನಾಯಕ ಮತ್ತು ವಿದರ್ಭದ ಪಕ್ಷದ ಸಂಯೋಜಕರಾಗಿದ್ದರು, ಅಲ್ಲಿ ಬಿಜೆಪಿ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ಮಹಾಯುತಿ 62 ಸ್ಥಾನಗಳಲ್ಲಿ 47 ಸ್ಥಾನಗಳನ್ನು … Continued

ಮಹಾರಾಷ್ಟ್ರ ಚುನಾವಣೆಯಲ್ಲಿ ಉದ್ಧವ ಠಾಕ್ರೆ ಮುಖ ಉಳಿಸಲು ರಾಜ ಠಾಕ್ರೆ ಪಕ್ಷದಿಂದ ಪರೋಕ್ಷ ಸಹಾಯ ; ಅದು ಆಗಿದ್ದು ಹೇಗೆ..?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಭಾರಿ ಜಯ ಗಳಿಸಿದೆ. ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಬಹಳ ಕಡಿಮೆ ಸ್ಥಾನಗಳಿಗೆ ಕುಸಿದಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಕೇವಲ 20 ಸ್ಥಾನಗಳನ್ನು ಮಾತ್ರ ಗಳಿಸಿದೆ. ಅದರಲ್ಲಿಯೂ ಇಷ್ಟು ಸ್ಥಾನ ಗಳಿಸಲು ಸೋದರಸಂಬಂಧಿ ರಾಜ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued

ಶಿವಸೇನಾ ಮುಖಂಡ ಸಂದೀಪ ಥಾಪರ್ ಮೇಲೆ ಮಾರಕಾಸ್ತ್ರದಿಂದ ‘ನಿಹಾಂಗ್ ಸಿಖ್ಖʼರ ದಾಳಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಶಿವಸೇನೆಯ ಪಂಜಾಬ್ ನಾಯಕ ಸಂದೀಪ ಥಾಪರ್ ಗೋರಾ (58) ಅವರ ಮೇಲೆ ಲೂಧಿಯಾನದಲ್ಲಿ ನಿಹಾಂಗ್ ಸಿಖ್ ವೇಷಧಾರಿ ವ್ಯಕ್ತಿಗಳು ಕತ್ತಿಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಸಂದೀಪ ಥಾಪರ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್‌ ಶಿವಸೇನೆ ಮುಖಂಡ ಸಂದೀಪ ಥಾಪರ್ ಮೇಲೆ ಶುಕ್ರವಾರ ಮುಂಜಾನೆ ಸಾರ್ವಜನಿಕರ ಮುಂದೆಯೇ ನಾಲ್ವರು ಅಪರಿಚಿತ ದುಷ್ಕರ್ಮಿಗಳು ಖಡ್ಗಗಳಿಂದ ದಾಳಿ … Continued

ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

ಮುಂಬೈ: ಲೋಕಸಭೆ ಚುನಾವಣೆಗೆ ಮುನ್ನ ಗುರುವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸಮ್ಮುಖದಲ್ಲಿ ಬಾಲಿವುಡ್‌ ಜನಪ್ರಿಯ ನಟ ಗೋವಿಂದ ಅವರು ಶಿವಸೇನೆ (ಶಿಂಧೆ ಬಣ) ಸೇರಿದ್ದಾರೆ. ಹಿಂದಿನ ದಿನ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದ ಗೋವಿಂದ ಅವರು ಇಂದು, ಗುರುವಾರ (ಮಾರ್ಚ್‌ ೨೮) ಬಾಳಾಸಾಹೇಬ ಭವನದಲ್ಲಿ ಶಿವಸೇನೆಗೆ ಸೇರಿದರು. ಹಿಂದೂಸ್ತಾನ್ ಟೈಮ್ಸ್ ವರದಿ ಪ್ರಕಾರ, ಮುಂಬೈ ವಾಯವ್ಯ ಲೋಕಸಭಾ … Continued

ಉದ್ಧವ್‌ ಠಾಕ್ರೆ ಬಣಕ್ಕೆ ಹಿನ್ನಡೆ : ಸಿಎಂ ಏಕನಾಥ ಶಿಂಧೆ ಬಣವೇ ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ಸ್ಪೀಕರ್ ತೀರ್ಪು

ಮುಂಬೈ: ಏಕನಾಥ್ ಶಿಂಧೆ ಅವರಿಗೆ ದೊಡ್ಡ ಗೆಲುವಿನಲ್ಲಿ, ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ ಅವರು ಬಹುಪಾಲು ಪಕ್ಷದ ಶಾಸಕರ ಬೆಂಬಲ ಹೊಂದಿರುವುದರಿಂದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣವೇ ನಿಜವಾದ ಶಿವಸೇನೆಯಾಗಿದೆ ಎಂದು ಬುಧವಾರ ತಮ್ಮ ತೀರ್ಪು ಪ್ರಕಟಿಸಿದ್ದಾರೆ. ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬಣಗಳು … Continued

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆ ಫಲಿತಾಂಶ : ಬಿಜೆಪಿ ಪ್ರಾಬಲ್ಯ

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗಮನಾರ್ಹ ಗೆಲುವು ಸಾಧಿಸಿದೆ. ಪ್ರಾಥಮಿಕ ಫಲಿತಾಂಶಗಳ ಪ್ರಕಾರ, ರಾಜ್ಯದ ಗ್ರಾಮ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಈಗಾಗಲೇ 724 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಜೊತೆಗೆ, ಅದರ ಮಿತ್ರಪಕ್ಷಗಳಾದ ಶಿವಸೇನೆಯ ಶಿಂಧೆ ಬಣ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ … Continued

ಸ್ಪೀಕರ್ ನಮ್ಮ ಆದೇಶ ಸೋಲಿಸಲು ಸಾಧ್ಯವಿಲ್ಲ : ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಶುಕ್ರವಾರ (ಅಕ್ಟೋಬರ್ 13) ಮುಖ್ಯಮಂತ್ರಿ ಏಕನಾಥ ಶಿಂಧೆ ಮತ್ತು ಅವರನ್ನು ಬೆಂಬಲಿಸುವ ಶಿವಸೇನೆ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸುವಲ್ಲಿ ವಿಳಂಬವಾದ ಬಗ್ಗೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತು. ಮಹಾರಾಷ್ಟ್ರದ ಶಿಂಧೆ ಬಣದ ಶಾಸಕರ ಅನರ್ಹತೆ ಪ್ರಕರಣವನ್ನು ತುರ್ತಾಗಿ ನಿರ್ಧರಿಸುವಂತೆ ಕೋರಿ ಶಿವಸೇನೆಯ ಉದ್ಧವ್‌ ಠಾಕ್ರೆ ಬಣದ ಶಾಸಕ … Continued