ಪಂಜಾಬ್‌: ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ

ನವದೆಹಲಿ: ಪಂಜಾಬ್‌ನ ಅಮೃತಸರದಲ್ಲಿ ಶಿವಸೇನೆ ನಾಯಕ ಸುಧೀರ್ ಸೂರಿ ಅವರ ಮೇಲೆ ಗುಂಡಿನ ದಾಳಿ ನಡೆಸಿ  ಹತ್ಯೆ ಮಾಡಲಾಗಿದೆ. ನಗರದ ದೇವಸ್ಥಾನದ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಶಿವಸೇನೆ ಮುಖಂಡರು ದೇವಸ್ಥಾನದ ಹೊರಗೆ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಗುಂಪಿನಿಂದ ಯಾರೋ ಬಂದು ಸೂರಿ ಅವರಿಗೆ ಗುಂಡು ಹಾರಿಸಿದ್ದಾರೆ. ಸುಧೀರ್ ಸೂರಿ ಅವರನ್ನು ಗುಂಡಿಕ್ಕಿ ಹತ್ಯೆಗೈದಿರುವುದು … Continued