ಬಂಡಾಯದ ಬಿರುಗಾಳಿ: ನಂಬಿಕೆ ಇಲ್ಲದಿದ್ರೆ ಶಿವಸೇನೆ ಮುಖ್ಯಸ್ಥನ ಸ್ಥಾನ ತ್ಯಜಿಸಲು ಸಿದ್ಧ ಎಂದ ಉದ್ಧವ್ ಠಾಕ್ರೆ
ಮುಂಬೈ: ಶಿವಸೇನೆ (ಯುಬಿಟಿ) ಪಕ್ಷದಲ್ಲಿ ಬಂಡಾಯದ ಬಿರುಗಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ಕಾರ್ಯಕರ್ತರಿಗೆ ತಮ್ಮ ನಾಯಕತ್ವದ ಮೇಲೆ ವಿಶ್ವಾಸವಿಲ್ಲದಿದ್ದರೆ ತಕ್ಷಣವೇ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ ಎಂದು ಪಕ್ಷದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದಾರೆ. ಕಾರ್ಯಕರ್ತರು ತಾವು ಈ ಸ್ಥಾನಕ್ಕೆ ಯೋಗ್ಯರಲ್ಲ ಎಂದು ಭಾವಿಸಿದರೆ, ಪಕ್ಷದ ಚುಕ್ಕಾಣಿಯನ್ನು ಯಾವುದೇ ಸಾಮಾನ್ಯ … Continued