ಉದ್ಧವ್ ಠಾಕ್ರೆಗೆ ಮಹಾ ಶಾಕ್ : ಶಿಂದೆ ಪಾಳಯ ಸೇರಿದ ಪಕ್ಷದ ಆರು ಬಂಡಾಯ ಸಂಸದರು !
ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಪ್ರಮುಖ ರಾಜಕೀಯ ಬೆಳವಣಿಗೆಯೊಂದರಲ್ಲಿ, ಶಿವಸೇನಾ (ಯುಬಿಟಿ) ಪಕ್ಷದ ಆರೂ ಜನ ಬಂಡಾಯ ಸಂಸದರು ಸೋಮವಾರ ಮುಂಬೈನಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಆಡಳಿತಾರೂಢ ಶಿವಸೇನೆಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಉದ್ಧವ್ ಠಾಕ್ರೆ ಬಣಕ್ಕೆ ಬಿದ್ದ ಬಲವಾದ ಆಘಾತವಾಗಿದೆ. ಮುಂಬೈನಲ್ಲಿ ಸೋಮವಾರ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ … Continued