ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ ; ಆರೋಪಿ ಬಂಧಿಸಿದ ಪೊಲೀಸರು
ಬೆಂಗಳೂರು : ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ನ.30 ರಂದು ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ ಎಂದು ಹೇಳಲಾಗಿದೆ. ಶಿವಕುಮಾರ ಸ್ವಾಮೀಜಿ ಮೂರ್ತಿ ಒಡೆಯುವಂತೆ ಕನಸನಲ್ಲಿ ಬಂದು ಏಸು ಹೇಳಿದ್ದ. ಇದಕ್ಕೆ … Continued