ಪಹಲ್ಗಾಮ್ ಭಯೋತ್ಪಾದಕ ದಾಳಿ : ತಾಯ್ನಾಡಿಗೆ ಬಂದ ಕನ್ನಡಿಗರ ಮೃತದೇಹ
ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಗುಂಡಿಗೆ ಸಾವಿಗೀಡಾದ ಕರ್ನಾಟಕದ ಮೂವರು ಪ್ರವಾಸಿಗರಲ್ಲಿ ಇಬ್ಬರ ಮೃತದೇಹಗಳು ಗುರುವಾರ ಬೆಳಿಗ್ಗೆ ಬೆಂಗಳೂರು ತಲುಪಿವೆ. ಬೆಂಗಳೂರಿನ ಭರತ ಭೂಷಣ ಮತ್ತು ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ ಅವರ ಮೃತದೇಹಗಳನ್ನು ಹೊತ್ತ ವಿಮಾನವು ಬೆಳಗಿನ ಜಾವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಸಂತ್ರಸ್ತರ ಕುಟುಂಬಗಳ ಸದಸ್ಯರು ಸಹ … Continued