ಗಂಗಾವತಿಯ ಹಣ್ಣಿನ ವ್ಯಾಪಾರಿ ಶಿವಮೊಗ್ಗ ಪೊಲೀಸರ ವಶಕ್ಕೆ

ಗಂಗಾವತಿ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಮೈಬೂಬ್‌ ನಗರದ ನಿವಾಸಿ ಹಾಗೂ ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಿಷೇಧಿತ ಐಎಸ್‌ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದು, ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕರ ಜೊತೆ ಈತ ನಂಟು … Continued