ಶಿವಮೊಗ್ಗ: ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗ: ಇಂದು, ಶನಿವಾರ ಮುಂಜಾನೆ‌ ಹಲ್ಲೆ ಪ್ರಕರಣವೊಂದರ ಆರೋಪಿ ಕಾಲಿಗೆ ದೊಡ್ಡಪೇಟೆ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಟೆಕ್ಟರ್‌ ಗುಂಡು ಹಾರಿಸಿದ್ದಾರೆ. ಪುರಲೆ ಬಳಿಯಲ್ಲಿ ಈತ‌ನ ಬಂಧನಕ್ಕೆ ತೆರಳಿದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದಾಗ ಆತ್ಮರಕ್ಷಣೆಗಾಗಿ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ ಪೊಲೀಸ್ ಪೇದೆಯೂ ಸಹ ಗಾಯಗೊಂಡಿದ್ದಾರೆ. ಆರೋಪಿ ಅಸ್ಲಾಂ ಎಂಬಾತ … Continued