ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋದ ದಂಪತಿಗೆ ವಿದ್ಯುತ್ ತಗುಲಿ ಸಾವು
ಶಿವಮೊಗ್ಗ: ಒಣ ಹಾಕಿದ್ದ ಬಟ್ಟೆ ತೆಗೆಯಲು ಹೋದಾಗ ವಿದ್ಯುತ್ ತಗುಲಿ ದಂಪತಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಕೃಷ್ಣಪ್ಪ (53) ವಿನೋದಾ (43) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಮನೆಯ ಬಳಿಯ ತಂತಿಯ ಮೇಲೆ ಒಣಗಿಸಿದ್ದ ಬಟ್ಟೆಯನ್ನು ತೆಗೆಯಲು ಹೋದ ಸಮಯದಲ್ಲಿ … Continued