‘ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ’- ಶಿವಾನಂದ ಪಾಟೀಲ ಸ್ಪಷ್ಟನೆ

ಬೆಂಗಳೂರು : ರೈತರಿಗೆ ಅವಮಾನವಾಗುವಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನು ರೈತ ವಿರೋಧಿಯಲ್ಲ. ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮೂರು ವರ್ಷಕ್ಕೊಮ್ಮೆ ರೈತರು ಬೆಳೆಯುವಂತಹ ಬೆಳೆಗಳಿಗೆ ಬೆಲೆ ಸಿಗುತ್ತದೆ. ಉಳಿದ … Continued

ಸಾಲಮನ್ನಾದ ಆಸೆಗೆ ಬರಗಾಲ ಬರಲೆಂದು ರೈತರು ಬಯಸ್ತಾರೆ ; ಸಚಿವ ಶಿವಾನಂದ ಪಾಟೀಲ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಚಿವ ಶಿವಾನಂದ ಪಾಟೀಲ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. … Continued