ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ; ಕರ್ನಾಟಕದ 1.3 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಕೇಂದ್ರ ಸರ್ಕಾರ ಗ್ರೀನ್‌ ಸಿಗ್ನಲ್‌

ಬೆಂಗಳೂರು/ನವದೆಹಲಿ: ಕರ್ನಾಟಕದ ಮಾವು ಬೆಳೆಗಾರರ ತೀವ್ರ ಸಂಕಷ್ಟಕ್ಕೆ ಕೇಂದ್ರ ಸರ್ಕಾರವು ಸ್ಪಂದಿಸಿದೆ. ರಾಜ್ಯದ ಪ್ರಮುಖ ಮಾವು ಉತ್ಪಾದನಾ ವಲಯವಾದ ಕೋಲಾರ-ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಉಂಟಾಗಿದ್ದ ಬೆಲೆ ಕುಸಿತ ಹಾಗೂ ರೈತರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (MIS) ಅಡಿಯಲ್ಲಿ 1.3 ಲಕ್ಷ ಮೆಟ್ರಿಕ್ ಟನ್ (MT) ತೋತಾಪುರಿ ತಳಿಯ ಮಾವನ್ನು ಎಂಐಪಿ (MIP) ಖರೀದಿಸಲು … Continued

ಮನ ಕಲಕುವ ವೀಡಿಯೊ | ಅಕಾಲಿಕ ಮಳೆಯಿಂದ ಕೊಚ್ಚಿ ಹೋಗುತ್ತಿದ್ದ ಧಾನ್ಯ ಉಳಿಸಲು ರೈತನ ಹತಾಶ ಪ್ರಯತ್ನ ; ನಂತರ ಕೇಂದ್ರ ಸಚಿವರಿಂದ ಕರೆ

ನವದೆಹಲಿ: ಮಹಾರಾಷ್ಟ್ರದ ರೈತನೊಬ್ಬ ತನ್ನ ಬೆಳೆಯನ್ನು ಭಾರೀ ಮಳೆಯಲ್ಲಿ ಕೊಚ್ಚಿ ಹೋಗದಂತೆ ತಡೆಯಲು ಹತಾಶ ಪ್ರಯತ್ನ ನಡೆಸಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಿಂದಾಗಿ ರೈತರು ಅನುಭವಿಸುತ್ತಿರುವ ನಷ್ಟವನ್ನು ಈ ವೀಡಿಯೊ ಪ್ರತಿಬಿಂಬಿಸುತ್ತದೆ. ವೀಡಿಯೊದಲ್ಲಿರುವ ರೈತ ಗೌರವ ಪನ್ವಾರ್ ಮಹಾರಾಷ್ಟ್ರದ ವಾಶಿಮ್‌ನ ಮಾರುಕಟ್ಟೆಗೆ ತನ್ನ ಕಡಲೆಕಾಯಿ ಬೆಳೆಯನ್ನು ತಂದಿದ್ದರು. … Continued

ವೀಡಿಯೊ..| ಹೋಳಿ ಸಂಭ್ರದಲ್ಲಿ ಕುಣಿಯುತ್ತಿದ್ದ ಲಕ್ಷಾಂತರ ಜನರ ಮಧ್ಯೆ ಬಂದ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ರೀತಿಗೆ ಬೆರಗಾಗಲೇ ಬೇಕು | ವೀಕ್ಷಿಸಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ರಂಗಪಂಚಮಿ ಸಂದರ್ಭದಲ್ಲಿ ಸಾವಿರಾರು ಜನರು ಜಮಾಯಿಸಿದ್ದರು. ಎಲ್ಲರೂ ಹಾಡಿನ ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸುತ್ತಿದ್ದರು. ಜನಜಂಗುಳಿ ಎಷ್ಟಿತ್ತೆಂದರೆ ರಸ್ತೆಯಲ್ಲಿ ತಲೆ ಮಾತ್ರ ಕಾಣುತ್ತಿತ್ತು. ಆದರೆ, ಅಷ್ಟರಲ್ಲಿ ಒಬ್ಬ ರೋಗಿಯನ್ನು ಹೊತ್ತುಕೊಂಡು ಆಂಬುಲೆನ್ಸ್‌ ಅದೇ ಮಾರ್ಗದಲ್ಲಿ ಬಂದಿದ್ದು ಇದನ್ನು ನೋಡಿ   ಹೋಳಿ (Holi) ಆಚರಣೆಯಲ್ಲಿ ತೊಡಗಿದ್ದ ಸಾವಿರಾರು ಮಂದಿ ಆಂಬುಲೆನ್ಸ್‌ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ … Continued