ಕಾಸರಕೋಡು ಬಂದರು ವಿಚಾರ: ಸರ್ವಪಕ್ಷಗಳ ಸಭೆ ನಡೆಸಲು ಸಿದ್ಧ

ಶಿರಸಿ:ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮೀಪದ ಕಾಸರಕೋಡ ಬಂದರು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಹಕಾರ ಅಗತ್ಯವಿದ್ದು, ಸರ್ವಪಕ್ಷದ ಸಭೆ ನಡೆಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಿದ್ಧ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ಅಹಂಕಾರ … Continued

ಸಾರಿಗೆ ನೌಕರರ ಮುಷ್ಕರ ಕಾನೂನು ಬಾಹಿರ,ಸಂಘಕ್ಕೆ ಗೌರವಾಧ್ಯಕ್ಷರ ನೇಮಕಕ್ಕೂ ಅನುಮತಿ ಇಲ್ಲ:ಕಾರ್ಮಿಕ ಸಚಿವ ಹೆಬ್ಬಾರ

ಕಲಬುರಗಿ: ಸಾರಿಗೆ ನೌಕರರು ಕಳೆದ ಐದು ದಿನಗಳಿಂದ ನಡೆಸುತ್ತಿರುವ ಸಾರಿಗೆ ಮುಷ್ಕರ ಕಾನೂನು ಬಾಹಿರವಾಗಿದೆ. ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸಬೇಕಾದ ಸಾರಿಗೆ ನೌಕರರು ಈ ರೀತಿ ಮುಷ್ಕರ ನಡೆಸುವುದು ನಿಯಮಾವಳಿಯಲ್ಲಿ ಇಲ್ಲ. ಹಾಗೂ ಸಂಘಕ್ಕೆ ಗೌರವ ಅಧ್ಯಕ್ಷರನ್ನು ನೇಮಿಸಿಕೊಳ್ಳಲೂ ಅನುಮತಿ ಇಲ್ಲ. ಹೀಗಾಗಿ ಕೂಡಲೇ ಮುಷ್ಕರವನ್ನು ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕಾರ್ಮಿಕ ಸಚಿವ ಶಿವರಾಮ … Continued