ಮಹಾರಾಷ್ಟ್ರದಲ್ಲಿ, ಕನ್ನಡಿಗರ ವಾಹನಗಳ ಮೇಲೆ ಕಲ್ಲು ತೂರಾಟ; ಗಡಿಭಾಗದ ವರೆಗೆ ಮಾತ್ರ ಬಸ್ ಸಂಚಾರ

ಸಾಂಗ್ಲಿ/ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಸಂಬಂಧದ ಬಿರುಕು ಹೆಚ್ಚಾಗುತ್ತಿದೆ. ಶಿವಸೇನಾ ಕಾರ್ಯಕರ್ತರು ಕರ್ನಾಟಕದ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಾಗೆಯೇ ಅಂಗಡಿಗಳನ್ನೂ ಧ್ವಂಸಗೊಳಿಸಿದ್ದಾರೆ. ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅವಮಾನ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ಕಂಡುಬಂದಿದೆ. ಪರಿಣಾಮ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡಿಗರ ಹಾಗೂ ಕರ್ನಾಟಕದ … Continued