ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ : ಕಾರ್ಪೊರೇಟರ್ ಬಂಧನ

ಥಾಣೆ : ಕಲ್ಯಾಣ-ಡೊಂಬಿವಲಿ ಮಹಾನಗರ ಪಾಲಿಕೆ (ಕೆಡಿಎಂಸಿ) ನಡೆಸುತ್ತಿರುವ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ (ಏಕನಾಥ ಶಿಂಧೆ ) ಕಾರ್ಪೊರೇಟರ್ ರಮೇಶ ಮ್ಹಾತ್ರೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ಸಂಬಂಧ ಮ್ಹಾತ್ರೆ ಹಾಗೂ ಇನ್ನೂ ಐವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಅದರ … Continued

ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆ : ಮಹಾಯುತಿ ಮೈತ್ರಿಕೂಟಕ್ಕೆ ಭರ್ಜರಿ ಜಯ ; ಒಂದೇ ಒಂದು ಸ್ಥಾನ ಗೆಲ್ಲದ ವಿಪಕ್ಷಗಳು…!

ಮುಂಬೈ: ಮಹಾರಾಷ್ಟ್ರ ವಿಧಾನಪರಿಷತ್ ಚುನಾವಣೆಯಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಒಟ್ಟು ಘೋಷಣೆಯಾದ 17 ಸ್ಥಾನಗಳ ಪೈಕಿ 16 ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಮೈತ್ರಿಕೂಟವು ಕೌನ್ಸಿಲ್‌ನಲ್ಲಿ ತನ್ನ ಹಿಡಿತವನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಜೂನ್ 18 ರಂದು 17 ಸ್ಥಾನಗಳಿಗೆ ಮತದಾನ ನಡೆದಿತ್ತು. ಆದರೆ, ಮತದಾನಕ್ಕೂ ಮುನ್ನವೇ ಮಹಾಯುತಿ ಮೈತ್ರಿಕೂಟದ ಆರು ಅಭ್ಯರ್ಥಿಗಳು ಅವಿರೋಧವಾಗಿ … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆ :ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ; ಬಿಜೆಪಿ ಅತಿದೊಡ್ಡ ಪಕ್ಷ

 ಮುಂಬೈ: ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆಯುವತ್ತ ಸಾಗಿದೆ. ಒಟ್ಟು 227 ಸದಸ್ಯ ಬಲದ ಪಾಲಿಕೆಯಲ್ಲಿ ಮಹಾಯುತಿ 120 ಸ್ಥಾನಗಳಲ್ಲಿ ಮುಂದಿದ್ದು,  ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಮಹಾಯುತಿ ಮೈತ್ರಿಕೂಟ 120 ಸ್ಥಾನಗಳಲ್ಲಿ ಇದರಲ್ಲಿ ಬಿಜೆಪಿ ಏಕಾಂಗಿಯಾಗಿ 93 ಸ್ಥಾನಗಳನ್ನು ಗೆದ್ದಿದ್ದರೆ, ಮಿತ್ರಪಕ್ಷ ಶಿವಸೇನೆ 27 ಸ್ಥಾನಗಳಲ್ಲಿ … Continued

ಬೃಹನ್ಮುಂಬೈ ಮಹಾನಗರ ಪಾಲಿಕೆ ಚುನಾವಣೆ ; ಬಿಜೆಪಿ ಮೈತ್ರಿಕೂಟ-ಶಿವಸೇನೆಯಲ್ಲಿ ಗೆಲ್ಲೋದು ಯಾರು ?. ಎಕ್ಸಿಟ್ ಪೋಲ್‌ ಹೇಳಿದ್ದೇನು..?

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಿದ್ದಿದ್ದು, ಬಿಜೆಪಿ ಮತ್ತು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟ (ಮಹಾಯುತಿ) ಸ್ಪಷ್ಟ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಬಹುತೇಕ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (BMC)ಯ ಒಟ್ಟು 227 ವಾರ್ಡ್‌ಗಳ ಪೈಕಿ … Continued

ಮಾನಹಾನಿ ಪ್ರಕರಣ : ಶಿವಸೇನೆ (ಯುಬಿಟಿ) ನಾಯಕ ಸಂಜಯ ರಾವತಗೆ ಜೈಲು ಶಿಕ್ಷೆ

ಮುಂಬೈ: ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ಸಂಸದ ಸಂಜಯ ರಾವತ್ ಅವರಿಗೆ ಮುಂಬೈ ನ್ಯಾಯಾಲಯವು ಗುರುವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 500 (ಮಾನನಷ್ಟ ಶಿಕ್ಷೆ) ಅಡಿಯಲ್ಲಿ ರಾಜ್ಯಸಭಾ … Continued

ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆಯಲ್ಲಿ 7 ಕಾಂಗ್ರೆಸ್ ಶಾಸಕರಿಂದ ಅಡ್ಡ ಮತದಾನ : ವರದಿ

ಮುಂಬೈ: ರಾಜ್ಯದ 48 ಲೋಕಸಭಾ ಸ್ಥಾನಗಳ ಪೈಕಿ 30 ಸ್ಥಾನಗಳನ್ನು ಗೆದ್ದು ಬೀಗುತ್ತಿದ್ದ ಮಹಾರಾಷ್ಟ್ರದಲ್ಲಿ ವಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿಗೆ ಆಘಾತ ಎದುರಾಗಿದೆ. ಆತಂಕಕಾರಿ ಸಂಕೇತವಾಗಿ, ಶುಕ್ರವಾರ ನಡೆದ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಕನಿಷ್ಠ ಏಳು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಮೂಲಗಳು … Continued

ಮುಂಬೈ ಹಿಟ್ & ರನ್ ಪ್ರಕರಣ : ಶಿವಸೇನೆ ಉಪನಾಯಕ ಸ್ಥಾನದಿಂದ ಆರೋಪಿಯ ತಂದೆ ವಜಾ

ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ಪ್ರಕರಣದ ಪ್ರಮುಖ ಆರೋಪಿ ಮಿಹಿರ್‌ ಶಾ ತಂದೆ ರಾಜೇಶ ಶಾ ಅವರನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಪಕ್ಷದ ಮುಖ್ಯಸ್ಥ ಏಕನಾಥ ಶಿಂಧೆ ಅವರ ಸೂಚನೆ ಮೇರೆಗೆ ರಾಜೇಶ ಶಾ ಅವರನ್ನು ಉಪನಾಯಕ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ವೇಳೆ ಉದ್ಧವ್ ಠಾಕ್ರೆ ʼಎಂವಿಎ ಸಿಎಂ ಅಭ್ಯರ್ಥಿʼ ಮಾಡುವ ಸಲಹೆ ಒಪ್ಪದ ಶರದ್‌ ಪವಾರ್

ಮುಂಬೈ : ಮಹಾರಾಷ್ಟ್ರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮುಖ್ಯಮಂತ್ರಿ ಮುಖವಾಗಿ ಬಿಂಬಿಸಬೇಕು ಎಂದು ಶಿವಸೇನೆ (ಯುಬಿಟಿ) ಒತ್ತಾಯಿಸುತ್ತಲೇ ಇದ್ದರೂ, ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಒಬ್ಬ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಸಲಹೆಯನ್ನು ತಿರಸ್ಕರಿಸಿದ್ದಾರೆ. ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continued

ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆ ; ಜೆಪಿ ನಡ್ಡಾ, ಅಶೋಕ ಚವಾಣ ಸ್ಪರ್ಧೆ-ಶಿವಸೇನೆಯಿಂದ ಮಿಲಿಂದ್‌ ದಿಯೋರಾ ಕಣಕ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ತೊರೆದು ಒಂದು ದಿನದ ಮೊದಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಮವಾಗಿ ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಸ್ತುತ … Continued

ಬೆಚ್ಚಿಬೀಳಿಸುವ ಸಿಸಿಟಿವಿ ವೀಡಿಯೊ..| ಪೊಲೀಸ್‌ ಠಾಣೆಯಲ್ಲಿ ಶಿವಸೇನೆ ನಾಯಕನ ಮೇಲೆ ಗುಂಡಿನ ದಾಳಿ; ಬಿಜೆಪಿ ಶಾಸಕನ ಬಂಧನ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಶಿವಸೇನಾ ಬಣದ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಹಿಲ್‌ಲೈನ್ ಪೊಲೀಸ್ ಠಾಣೆಯಲ್ಲಿ ಈ ಘಟನೆ … Continued