ಮಹಾರಾಷ್ಟ್ರದ ಚುನಾವಣೆ ಸೋಲಿಗೆ ರಾಹುಲ್ ಗಾಂಧಿಯ ‘3 ತಪ್ಪುಗಳು’ ಕಾರಣ ಎಂದು ಭಾವಿಸಿದ ಮಿತ್ರಪಕ್ಷಗಳು ; ಅವುಗಳು ಯಾವುದೆಂದರೆ….

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಮುಂದೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಮಕಾಡೆ ಮಲಗಿದೆ. ಇದರಿಂದಾಗಿ ಈಗ ಇಂಡಿಯಾ ಬ್ಲಾಕ್‌ ನಲ್ಲಿ ಅತೃಪ್ತಿ ಕಾಣಿಸಿಕೊಂಡಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಗೋಚರಕ್ಕೆ ಬಂದಿದೆ. ವಿಪಕ್ಷವು ಮತ್ತೊಂದು ಚುನಾವಣಾ ಸೋಲನ್ನು ಎದುರಿಸಿತು. ಕಾಂಗ್ರೆಸ್ ನೇತೃತ್ವದ ಮಹಾ … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಯೂ ಟರ್ನ್‌ : ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿ ಪಕ್ಷ ಸೇರ್ಪಡೆ ರದ್ದು

ಮುಂಬೈ : 2017ರಲ್ಲಿ ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ ಪಂಗರ್ಕರ್ ಅವರನ್ನು ಜಲ್ನಾ ಜಿಲ್ಲೆಯ ಪಕ್ಷದ ಹುದ್ದೆಗೆ ನೇಮಕ ಮಾಡುವುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ರದ್ದು ಮಾಡಿದೆ ಎಂದು ವರದಿಯಾಗಿದೆ. ಪಕ್ಷದ ನಾಯಕ ಮತ್ತು ಮಾಜಿ ರಾಜ್ಯ ಸಚಿವ ಅರ್ಜುನ್ ಖೋಟ್ಕರ್ ಅವರ ಸಮ್ಮುಖದಲ್ಲಿ ಪಂಗರ್ಕರ್ ಶಿಂಧೆ … Continued

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ 11ರಲ್ಲಿ 9 ಸ್ಥಾನ ಗೆದ್ದು ಬೀಗಿದ ಬಿಜೆಪಿ-ಮಿತ್ರಪಕ್ಷಗಳು

ಮುಂಬೈ : ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ನಂತರ, ಶುಕ್ರವಾರ ನಡೆದ ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 11 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿಯ ಪಂಕಜಾ ಮುಂಡೆ, ಪರಿಣಯ ಫುಕೆ, ಅಮಿತ್ ಗೋರ್ಖೆ, ಯೋಗೇಶ ತಿಲೇಕರ ಮತ್ತು ಸದಾಭವ ಖೋತ್‌ ಐದು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದರು.ಅಜಿತ ಪವಾರ್ ಅವರ … Continued

ಮಹಾರಾಷ್ಟ್ರದ ಮಾಜಿ ಸಿಎಂ ಮನೋಹರ ಜೋಶಿ ನಿಧನ

ಮುಂಬೈ : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭೆ ಮಾಜಿ ಸ್ಪೀಕರ್‌ ಮನೋಹರ ಜೋಶಿ ಅವರು ಮುಂಬೈ ಆಸ್ಪತ್ರೆಯಲ್ಲಿ ಇಂದು, ಶುಕ್ರವಾರ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಜೋಶಿ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್ ಚಿತಾಗಾರದಲ್ಲಿ ಇಂದು, ಶುಕ್ರವಾರ ನಡೆಯಲಿದೆ. ಜೋಶಿ ಅವರನ್ನು ಹೃದಯಾಘಾತದ ಕಾರಣಕ್ಕೆ ಎರಡು ದಿನಗಳ ಹಿಂದೆ ಬುಧವಾರ ಮುಂಬೈನ … Continued

ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ ಪ್ರಧಾನಿ: ಶಿವಸೇನೆ ಆರೋಪ

ಮುಂಬೈ: ಕೃಷಿ ಕಾನೂನುಗಳನ್ನು ಖಂಡಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಧಾನಿ “ಆಂದೋಲನಜೀವಿಗಳುʼ ಎಂದು ಕರೆದಿರುವುವುದು ದೇಶದ ಸ್ವಾತಂತ್ರ್ಯ ಹೋರಾಟ ಮಾಡಿದವರಿಗೂ ಮಾಡಿದ ಅವಮಾನ ಎಂದು ಶಿವಸೇನೆ ಆರೋಪ ಮಾಡಿದೆ. ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಪ್ರಧಾನಿ ಮೋದಿ ಅವರು ದೇಶದ ಆಂದೋಲನಗಳನ್ನು ಗೇಲಿ ಮಾಡಿದ್ದಾರೆ. ಬಿಜೆಪಿ ತುರ್ತು ಪರಿಸ್ಥಿತಿಯಿಂದ ಅಯೋಧ್ಯೆ ಚಳುವಳಿಯವರೆಗೆ, ಹಣದುಬ್ಬರದಿಂದ ಕಾಶ್ಮೀರದಿಂದ ಆರ್ಟಿಕಲ್-370 … Continued